ತಿಪಟೂರು :
ತಾಲ್ಲೂಕಿನ ಕಿಬ್ಬನಹಳ್ಳಿ ಹೋಬಳಿಯ ಹಿಂಡಿಸ್ಕೆರೆ ಗ್ರಾಮ ಪಂಚಾಯಿತಿ ಆವರಣದಲ್ಲಿ ಮಹಾತ್ಮ ಗಾಂಧೀ ರಾಷ್ಟ್ರೀಯ ಉದ್ಯೋಗ ಖಾತ್ರಿಯ ಯೋಜನೆ ಆಡಿ ನೂತನವಾಗಿ ನಿರ್ಮಿಸಿರುವ ಮಳೆ ಕೊಯ್ಲು ಹಾಗೂ ಉದ್ಯಾನವನ ಕಾಮಗಾರಿ ವೀಕ್ಷಣೆ ಮಾಡಿ ಸಸಿ ನೆಡುವ ಮೂಲಕ ಕಾಮಾಗಾರಿಯನ್ನು ಗ್ರಾಮೀಣಾಭೀವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಲೋಕಾರ್ಪಣೆ ಮಾಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವರಿ ಸಚಿವ ಜೆ.ಸಿ ಮಾಧುಸ್ವಾಮಿ, ಶಾಸಕ ಬಿ.ಸಿ ನಾಗೇಶ್, ಮಸಾಲೆ ಜಯರಾಮ್, ಜಿಲ್ಲಾ ಪಂಚಾಯಿತಿ ಸದಸ್ಯೆ ಯಶೋಧ ಗಂಗರಾಜು, ಉಪವಿಭಾಗಾಧಿಕಾರಿ ನಂದಿನಿ, ತಾ.ಪಂ ಇ.ಒ.ಓ ಸುದರ್ಶನ್, ಗ್ರಾಮ ಪಂಚಾಯಿತಿ ಅದ್ಯಕ್ಷೆ ನಾಗರತ್ನಮ್ಮ, ಉಪಾಧ್ಯಕ್ಷ ರಾಘವೇಂದ್ರ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪ್ರಶಾಂತ್ಕುಮಾರ್ ಮತ್ತಿತರರು ಹಾಜರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
