ಹರಿಹರ
ತಾಲ್ಲೂಕಿನ ಸಮೀಪದ ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರು ಬೆಳ್ಳೂಡಿ ಶಾಖಾ ಮಠಕ್ಕೆ ಜಿಲ್ಲಾ ಉಸ್ತುವಾರಿ, ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ಯ ಸಚಿವ ಕೆ.ಎಸ್ ಈಶ್ವರಪ್ಪ ಭೇಟಿ ನೀಡಿ, ಶ್ರೀ ನಿರಂಜನಾನಂದಪುರಿ ಮಹಾಸ್ವಾಮಿಗಳ ಆಶೀರ್ವಾದ ಪಡೆದುಕೊಂಡರು. ಈ ವೇಳೆ ಶಾಸಕ ಎಸ್. ರಾಮಪ್ಪ, ಪ್ರಾಂಶುಪಾಲರಾದ ಬೀರಪ್ಪ, ಜಗಧೀಶ್ ಚೂರಿ ಹಾಗೂ ಮತ್ತಿತರರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
