ನಾರಾಯಣಗೌಡ ವಿರುದ್ಧ ಎಫ್‍ಐಆರ್

ಬೆಂಗಳೂರು

     ಹತ್ಯೆ ಯತ್ನ ಆರೋಪದಡಿ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಾರಾಯಣಗೌಡ ವಿರುದ್ಧ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ.

      ಕರವೇ ಪ್ರವೀಣ್ ಶೆಟ್ಟಿ ಬಳಗದ ಕಾರ್ಯಧ್ಯಕ್ಷ ನಾಗರಾಜ್ ಮೇಲೆ ಕಳೆದ ರಾತ್ರಿ ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದ್ದು, ನಾರಾಯಣಗೌಡ ಮತ್ತು ಆತನ ಸಹೋದರ ಧರ್ಮರಾಜ್ ಸೇರಿ 12 ಜನರ ಮೇಲೆ ಎಫ್‍ಐಆರ್ ದಾಖಲಿಸಲಾಗಿದೆ.

     ನಾರಾಯಣಗೌಡ ಮತ್ತು ಆತನ ಸಹೋದರರು ನನ್ನ ಕೊಲೆ ಮಾಡಲು ಸಂಚು ರೂಪಿಸಿ, ಹಲ್ಲೆ ಮಾಡಿದ್ದಾರೆಂದು ನಾಗರಾಜ್ ಅನ್ನಪೂರ್ಣೇಶ್ವರಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link
Powered by Social Snap