ದಾವಣಗೆರೆ
ಬಿಐಇಟಿ ಕಾಲೇಜು ಆವರಣದಲ್ಲಿರುವ ಎಸ್.ಎಸ್.ಮಲ್ಲಿಕಾರ್ಜುನ ಸಾಂಸ್ಕೃತಿಕ ಭವನದಲ್ಲಿ ಶುಕ್ರವಾರ ಬಾಪೂಜಿ ವಿದ್ಯಾಸಂಸ್ಥೆ, ಬಿಐಇಟಿ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗದಿಂದ ಹಾಕ್ಥಾನ್-18 ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ನ್ಯಾಯವಾದಿ ಯುಕ್ತೇಶ್.ಸಿ, ಪ್ರೊ.ವೈ,ವೃಷಬೇಂದ್ರಪ್ಪ, ಡಾ.ಎಸ್.ಸುಬ್ರಹ್ಮಣ್ಯಸ್ವಾಮಿ, ಡಾ.ನಿರ್ಮಲ ಸಿ.ಆರ್. ಮತ್ತಿತರರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
