ಚಳ್ಳಕೆರೆ
ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರು, ರಾಜ್ಯ ಹಟ್ಟಿ ಚಿನ್ನದ ಗಣಿ ಅಧ್ಯಕ್ಷರಾಗಿ ಟಿ.ರಘುಮೂರ್ತಿ ರಾಯಚೂರಿನ ಹಟ್ಟಿ ಚಿನ್ನದ ಗಣಿ ನಿಗಮದಲ್ಲಿ ಕಾರ್ಯನಿರ್ವಹಿಸುವ ನೌಕರರ ಅನ್ವರ್ ದೌಲ್ ಸಾಬ್ ಕರ್ತವ್ಯ ನಿರ್ವಹಣಾ ಸಂದರ್ಭದಲ್ಲಿ ಮರಣ ಹೊಂದಿದ ಹಿನ್ನೆಲೆಯಲ್ಲಿ ನಿಗಮದ ವತಿಯಿಂದ 6.65 ಲಕ್ಷ ಸಹಾಯ ದನದ ಚೆಕನ್ನು ಕುಟುಂಬಕ್ಕೆ ವಿತರಿಸಿ ಸಾಂತ್ವನ ತಿಳಿಸಿದ್ದಾರೆ.
ಈ ಬಗ್ಗೆ ದೂರವಾಣಿ ಮೂಲಕ ಮಾಹಿತಿ ನೀಡಿದ ಅವರು, ಕುಟುಂಬ ನಿರ್ವಹಣೆ ಅನುಕೂಲವಾಗುವ ದೃಷ್ಠಿಯಿಂದ ಅವರ ಹಿರಿಯ ಪುತ್ರನಿಗೆ ಇದೇ ಸಂಸ್ಥೆಯಲ್ಲಿ ಉದ್ಯೋಗಿಯಾಗಿ ನೇಮಕ ಪತ್ರವನ್ನು ನೀಡಿ ಕುಟುಂಬ ಸಹಾಯ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
