ಶ್ರೀಶೈಲಕ್ಕೆ ಹೋಗಿ ಬಂದವರಿಗೆ ಆರೋಗ್ಯ ಶಿಕ್ಷಣ ಮಾಹಿತಿ

ಬಳ್ಳಾರಿ

     ಮೋಕದ ಸಮುದಾಯ ಆರೋಗ್ಯ ಕೇಂದ್ರದ ವ್ಯಾಪ್ತಿಯ ಬಸರಕೊಡುನಲ್ಲಿ ಬುಧುವಾರ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಖುರ್ಷಿದ್ ಬೇಗಂ ಅವರು ಸಾರ್ವಜನಿಕರಿಗೆ ಹಾಗೂ ಶ್ರೀಶೈಲಕ್ಕೆ ಹೋಗಿ ಮರಳಿ ಬಂದಿರುವ ಭಕ್ತಾಧಿಗಳಿಗೆ ಆರೋಗ್ಯ ಶಿಕ್ಷಣ ಮಾಹಿತಿಯ ಕುರಿತು ತಿಳಿಸಿದರು.

      ಈ ಕಾರ್ಯಕ್ರಮದಲ್ಲಿ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿಗಳು ಸಾರ್ವಜನಿಕರಿಗೆ ಸೊಳ್ಳೆಗಳಿಂದ ಹರಡುವ ಖಾಯಿಲೆಗಳಾದ ಡೆಂಗ್ಯೂ, ಚಿಕ್ಕನ್ ಗುನ್ಯ್, ಮಲೇರಿಯಾ ಹಾಗೂ ಹೆಚ್1,ಎನ್1, ಖಾಯಿಲೆಗಳ ಕುರಿತು ಮಾಹಿತಿಯನ್ನು ನೀಡುವುದರ ಜೊತೆಗೆ ತಮ್ಮ ಸುತ್ತಮುತ್ತ ಪ್ರದೇಶವನ್ನು ಸ್ವಚ್ಚತೆಯಿಂದ ಕಾಪಾಡಬೇಕು ಎಂದು ಕರೆ ನೀಡಿದರು. ಈ ಆರೋಗ್ಯ ಸಿಬ್ಬಂದಿಯಾರದ ಶ್ರೀಮತಿ ಚಂದ್ರಮ್ಮ, ಮಾರುತಿ ಕೆ.ಸಿ ಆಶಾಕಾರ್ಯಕರ್ತೆಯರಾದ ವಿರುಪಮ್ಮ, ನೀಲಮ್ಮ ಇತರರು ಇದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link