ಆಧುನಿಕ ಭಾರತದಲ್ಲಿ ಮುಸ್ಲಿಂ ಮಹಿಳೆಯರಿಗೆ ಶಿಕ್ಷಣ ಅಗತ್ಯವಾಗಿದೆ : ಎಸ್ ನಾಗಣ್ಣ

ತುಮಕೂರು:

    ಕರ್ನಾಟಕ ರಾಜ್ಯ ರೆಡ್ ಕ್ರಾಸ್ ಸಭಾಪತಿ ಶ್ರೀ ಎಸ್ ನಾಗಣ್ಣ ಅವರನ್ನು ಹಿಂದೂಸ್ತಾನ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಗೌರವಿಸಲಾಯಿತು . ಹಿಂದೂಸ್ತಾನ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಅಧ್ಯಕ್ಷರಾದ ಶ್ರೀ ಎಸ್ ನಾಗಣ್ಣ ಅವರು ಸಮಾಜಕ್ಕೆ ಮಾಡಿದ ಅತ್ಯುತ್ತಮ ಸೇವೆಗಾಗಿ ಅವರನ್ನು ಸನ್ಮಾನಿಸಿದ್ದಾರೆ.

    ಕರ್ನಾಟಕ ರಾಜ್ಯ ಶಾಖೆಯ ಭಾರತೀಯ ರೆಡ್‌ಕ್ರಾಸ್ ಸೊಸೈಟಿಯ ಅಧ್ಯಕ್ಷರಾದ ಶ್ರೀ ಎಸ್.ನಾಗಣ್ಣ ಅವರು ಶಿಕ್ಷಣದ ಮೂಲಕ  ಮಹಿಳೆಯರ ಸಬಲೀಕರಣದ ಪ್ರಾಮುಖ್ಯತೆ ಕುರಿತು ತಮ್ಮ ಅಭಿಪ್ರಾಯಗಳನ್ನು ಆರ್ಯನ್ ಸಂಸ್ಥೆಯ ಸ್ಥಾಪಕ ನಿರ್ದೇಶಕ ಡಾ. ಸೈಯದಾ ನುಸ್ರತ್ ಅವರೊಂದಿಗೆ ಹಂಚಿಕೊಂಡಿದ್ದಾರೆ.

    ಆಧುನಿಕ ಭಾರತದಲ್ಲಿ ಮುಸ್ಲಿಂ ಮಹಿಳೆಯರಿಗೆ ಶಿಕ್ಷಣ ನೀಡುವುದು ಸಮಯದ ಅಗತ್ಯವಾಗಿದೆ ಎಂದು ಶ್ರೀ ಎಸ್ ನಾಗಣ್ಣ ಹೇಳಿದರು. ಭಾರತದಲ್ಲಿ ಮುಸ್ಲಿಂ ಸಮುದಾಯ ಉನ್ನತ ಶಿಕ್ಷಣಕ್ಕೆ ದಾಖಲಾಗುವ ಪ್ರಮಾಣವನ್ನು ಕಡಿಮೆ ಇದ್ದು,ಅವರ ಜನಸಂಖ್ಯೆಗೆ ಅನುಗುಣವಾಗಿ, ಮುಸ್ಲಿಂ ಸಮುದಾಯದ ಪರಿಸ್ಥಿತಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕಿಂತ ತುಂಬಾ ಶೋಚನೀಯವಾಗಿದೆ ಎಂದಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap