ತೋರಣಗಲ್ಲು
NH 63 ಬಳ್ಳಾರಿ-ಹೊಸಪೇಟೆ ರಾಷ್ಟ್ರೀಯ ಹೆದ್ದಾರಿ ರಸ್ತೆಯಲ್ಲಿ ತುಂಗಭದ್ರಾ ಹೆಚ್.ಎಲ್.ಸಿ ಕಾಲುವೆಯ ಮೇಲು ಸೇತುವೆ ಸಾವಿಗೆ ಆಹ್ವಾನಿಸುತ್ತಿರುವ ದೃಶ್ಯ ಇದು, ಈ ರಸ್ತೆಯಲ್ಲಿ ಸಾವಿರಾರು ವಾಹನಗಳು ಸಂಚರಿಸುವ ಮುಖ್ಯರಸ್ತೆ , ರಾತ್ರಿ ವೇಳೆ ಈ ದಾರಿಯಲ್ಲಿ ಚಲಿಸುವ ವಾಹನ ಚಾಲಕರು ಎಚ್ಚರ ತಪ್ಪಿದರೆ ಅನಾಹುತ ತಪ್ಪಿದ್ದಲ್ಲ ಸಂಬಂದ ಪಟ್ಟ ಇಲಾಖೆ ಗಮನ ಹರಿಸಿ ಅನಾಹುತವನ್ನು ತಪ್ಪಿಸಬೇಕಾಗಿದೆ, ಸ್ಥಳೀಯ ಪ್ರತಿನಿಧಿಗಳು ಸಂಬಂಧ ಪಟ್ಟ ಇಲಾಖೆಗೆ ಎಚ್ಚರಿಸುವು ಕೆಲಸ ಮಾಡಬೇಕಾಗಿದೆ
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2018/10/WhatsApp-Image-2018-10-17-at-12.57.20-PM.jpeg)