ಜನಾಗ್ರಹ ಸಮಾವೇಶ

ಬೆಂಗಳೂರು

          ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡುವಂತೆ ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್ ಆಯೋಜಿಸಲು ಉದ್ದೇಶಿಸಿದ್ದ “ ಜನಾಗ್ರಹ “ ಸಮಾವೇಶವನ್ನು ಮುಂದಿನ ವಾರಕ್ಕೆ ಮುಂದೂಡಲಾಗಿದೆ.

      ಕೇಂದ್ರದ ಮಾಜಿ ಸಚಿವ ಅಂಬರೀಷ್ ನಿಧನದ ಹಿನ್ನೆಲೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ನಗರದ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಇದಕ್ಕಾಗಿ ವ್ಯಾಪಕ ಸಿದ್ಧತೆ ಕೈಗೊಳ್ಳಲಾಗಿತ್ತು. ನಗರದ ವಿವಿಧೆಡೆಯಿಂದ ರಾಮಮಂದಿರದ ಚಿತ್ರ ಹಿಡಿದು ಜಾಥ ಮೂಲಕ ನ್ಯಾಷನಲ್ ಕಾಲೇಜು ಮೈದಾನ ಸೇರಲು ನಿರ್ಧರಿಸಲಾಗಿತ್ತು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ  

Recent Articles

spot_img

Related Stories

Share via
Copy link