ಸೂರ್ಯಗ್ರಹಣ ಗೋಚರ : ಲಕ್ಷಾಂತರ ಜನರಿಂದ ವೀಕ್ಷಣೆ

ಬೆಂಗಳೂರು:

    ರಾಜ್ಯದ ಹಲವೆಡೆ ವರ್ಷದ ಮೊದಲ ಸೂರ್ಯಗ್ರಹಣ ಗೋಚರವಾಗಿದೆ. ಬೆಳಿಗ್ಗೆ 10ಗಂಟೆ 5 ನಿಮಿಷಕ್ಕೆ ಆರಂಭಗೊಂಡ ಈ ಸೂರ್ಯಗ್ರಹಣ ಮಧ್ಯಾಹ್ನ 1.31ರವರೆಗೆ ಗೋಚರಿಸಿದೆ. 

     ಉಡುಪಿ ಜಿಲ್ಲೆಯಲ್ಲಿ ಕಳೆದ ಹತ್ತು ದಿನಗಳಿಂದ ನಿರಂತರವಾಗಿ ಮುಂಗಾರು ಅಬ್ಬರಿಸುತ್ತಿದ್ದು, ಜಿಲ್ಲೆಯಾದ್ಯಂತ ಮೋಡ ಮುಸುಕಿದ ವಾತಾವರಣ ಇರುವುದರಿಂದ ಸೂರ್ಯ ಮೋಡದ ಮರೆಯಿಂದ ಆಗಾಗ ಹೊರಬಂದು ಕಾಣಿಸುತ್ತಿದ್ದಾರೆ. ಬೆಳಿಗ್ಗೆ 10 ಗಂಟೆ 5 ನಿಮಿಷಕ್ಕೆ ಆರಂಭವಾದ ವಿಸ್ಮಯ ಕಂಕಣ ಸೂರ್ಯಗ್ರಹಣವನ್ನು ಲಕ್ಷಾಂತರ ಜನರು ವೀಕ್ಷಣೆ ಮಾಡುತ್ತಿದ್ದಾರೆ. 

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link
Powered by Social Snap