ತುಮಕೂರು
ನಗರದ ಹೊರವಲಯದ ಬಂಡಿಮನೆ ಕಲ್ಯಾಣ ಮಂಟಪದ ಬಳಿ ರಾತ್ರಿ 9:00 ಗಂಟೆ ಸುಮಾರಿಗೆ ಅಪರಿಚಿತ ದುಷ್ಕರ್ಮಿಗಳು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಹಣ ಮತ್ತು ಚೈನ್ ದೋಚಿ ಪರಾರಿಯಾಗಿದ್ದಾರೆ ತೀವ್ರ ಅಸ್ವಸ್ತನಾದ ಯುವಕನನ್ನು ಜಿಲ್ಲಾಸ್ಪತ್ರೆಗೆ ಸೇರಿಸಲಾಗಿದೆ ಚೇತರಿಸಿಕೊಂಡ ಬಳಿಕ ದುಷ್ಕರ್ಮಿಗಳ ಗುರುತು ಪತ್ತೆ ಮಾಡಲಾಗುವುದು ಎಂದು ಪೊಲೀಸರು ಮಾಧ್ಯಮದವರಿಗೆ ತಿಳಿಸಿದ್ದಾರೆ ಮತ್ತು ಸಿಸಿ ಕ್ಯಾಮರಾದಲ್ಲಿ ಸೆರೆಯಾದ ದೃಷ್ಯಾವಳಿಯಿಂದ ಕಳ್ಳರ ಪತ್ತೆ ಮಾಡಲಾಗುದು ಎಂದು ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
![](https://prajapragathi.com/wp-content/uploads/2018/12/thief-cartoon-1.gif)