ತುಮಕೂರು
ಲೋಕಸಭಾ ಕ್ಷೇತ್ರದ ಬಿಜೆಪಿಯ ಅಭ್ಯರ್ಥಿಯಾಗಿ ಶ್ರೀ ಜಿ.ಸ್. ಬಸವರಾಜ್ ದಿನಾಂಕ : 26/03/2019 ನೇ ಮಂಗಳವಾರ ನಾಳೆ ಬೆಳಿಗ್ಗೆ 9.30 ಕ್ಕೆ ಕಲ್ಟ್ಕ್ಸ್ ಸರ್ಕಲ್ನ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಟೌನ್ಹಾಲ್ ಮಾರ್ಗವಾಗಿ ಎಂ.ಜಿ.ರಸ್ತೆಯ ಮುಖಾಂತರ ಡಿ.ಸಿ. ಕಛೇರಿಯಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ, ಈ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಮಾಜಿ ಸಚಿವರಾದ ಶ್ರೀ ವಿ. ಸೋಮಣ್ಣ, ಶ್ರೀ ಸೊಗಡು ಶಿವಣ್ಣ, ಶಾಸಕರಾದ ಶ್ರೀ ಜೆ.ಸಿ. ಮಾಧುಸ್ವಾಮಿ, ಶ್ರೀ ಬಿ.ಸಿ. ನಾಗೇಶ್, ಶ್ರೀ ಜಯರಾಂ ಮಸಾಲೆ, ಜಿ.ಬಿ.ಜ್ಯೋತಿಗಣೇಶ್, ಮಾಜಿ ಶಾಸಕರಾದ ಶ್ರೀ ಸುರೇಶ್ ಗೌಡ ಹಾಗೂ ಬಿಜೆಪಿ ಹಿರಿಯ ಮುಖಂಡರು, ಪದಾಧಿಕಾರಿಗಳು, ಹಾಗೂ ಕಾರ್ಯಕರ್ತರು ಪಾಲ್ಗೊಳ್ಳಲ್ಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
