ಸಿದ್ದರಾಮಯ್ಯರನ್ನು ಭೇಟಿ ಮಾಡಿದ ನಿಖಿಲ್ ಕುಮಾಯಸ್ವಾಮಿ

ಬೆಂಗಳೂರು

       ಸಮನ್ವಯ ಸಮಿತಿ ಅಧ್ಯಕ್ಷರಾದ ಶ್ರೀ   ಸಿದ್ದರಾಮಯ್ಯ ಅವರನ್ನು  ಮಂಡ್ಯದ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಭೇಟಿ ಮಾಡಿದ್ದು ಅವರೀರ್ವರು  ಮಂಡ್ಯ ಚುನಾವಣೆಯ ಬೆಳವಣಿಗೆಗಳ ಬಗ್ಗೆ ಚರ್ಚೆಸಿದ್ದಾರೆ ಎಂದು ತಿಳಿದು ಬಂದಿದೆ.

     ಮಂಡ್ಯದಲ್ಲಿ ದಿನೇ-ದಿನೇ ಸುಮಲತಾ ಅಂಬರೀಶ್ ಅವರು ಶಕ್ತಿ ವೃದ್ಧಿಸಿಕೊಳ್ಳುತ್ತಿದ್ದು, ಈ ಬೆಳವಣಿಗೆ ನಿಖಿಲ್ ಅವರಿಗೆ ಆತಂಕ ತಂದಿದೆ, ಈ ಆತಂಕದಿಂದಲೇ ನಿನ್ನೆ ರಾತ್ರಿ  ನಿಖಿಲ್ ಅವರು ಸಿದ್ದರಾಮಯ್ಯ ಅವರನ್ನು ಭೇಟಿ ಆಗಿದ್ದಾರೆ.

Recent Articles

spot_img

Related Stories

Share via
Copy link
Powered by Social Snap