ತುಮಕೂರು:5,000ರೂ ಲಂಚ ಪಡೆಯುವಾಗ ಸಿಕ್ಕಿಬಿದ್ದ ಗ್ರಾಮಲೆಕ್ಕಾಧಿಕಾರಿ

ತುಮಕೂರು 

     ಪಾವಗಡ  ನಿವಾಸಿಯೊಬ್ಬರು ತಮ್ಮ ಜಮೀನಿನ ಪಹಣಿಯನ್ನು ತಿದ್ದುಪಡಿ ಮಾಡಲು ಕೋರಿ ಪಾವಗಡ ತಹಸೀಲ್ದಾರ್ ಕಛೇರಿಗೆ ಅರ್ಜಿಯನ್ನು ಸಲ್ಲಿಸಿದ್ದರು ಶ್ರೀ ತಿರುಮಲಯ್ಯ ಪಹಣಿ ವರದಿಯನ್ನು ತಹಸೀಲ್ದಾರ್ ಕಛೇರಿಗೆ ಸಲ್ಲಿಸಲು 10,000ರೂಗಳ ಬೇಡಿಕೆ  ಇಟ್ಟಿದ್ದಾರೆ.

      ದಿನಾಂಕ:30/01/2019 ರೂ.5,000/- ಲಂಚದ ಹಣವನ್ನು ಪಡೆಯುವಾಗ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾರೆ ಎಂದು ತಿಳಿದು ಬಂದಿದೆ. ಆರೋಪಿಯನ್ನು ವಶಪಡಿಸಿಕೊಳ್ಳಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ತಿಳಿದು ಬಂದಿದೆ .  

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap