ಚೇಳೂರು :
ಇಂದು ಬೆಳಿಗ್ಗೆ ಚೇಳೂರಿನಿಂದ ಬೈಕ್ ನಲ್ಲಿ ಕೆಲಸದ ವಿಷಯವಾಗಿ ಬೈಕ್ ನಲ್ಲಿ ಹೋಗುತ್ತಿರುವಾಗ ಎದುರಿನಿಂದ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಪಿ ಎಸ್ ಐ ಭುವನೇಶ್ ಗೆ ಕಾಲು ಮುರಿದಿದೆ ಮತ್ತು ಕೈಗೆ ತೀವ್ರ ಸ್ಥರದ ಗಾಯವಾಗಿದೆ ಎಂದು ತಿಳಿದು ಬಂದಿದೆ ,ಸದ್ಯ ಪಿ ಎಸ್ ಐ ಅವರನ್ನು ತುಮಕೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ, ಈ ವಿಷಯವಾಗಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2020/04/accident.gif)