ಹೂವಿನಹಡಗಲಿ :
ಡಿಸೆಂಬರ್ 10 ರಿಂದ ಆರಂಭವಾಗುವ ವಿಧಾನ ಮಂಡಲದ ಅಧಿವೇಶನದಲ್ಲಿ ಹೈದರಾಬಾದ್ ಕರ್ನಾಟಕ ಭಾಗದ 6 ಜಿಲ್ಲೆಗಳ ಸಮಗ್ರ ಅಭಿವೃದ್ದಿಗೆ ಚರ್ಚಿಸಿ ಒತ್ತು ನೀಡುವಂತೆ ಭಾರತ ಕಮ್ಯೂನಿಷ್ಟ ಪಕ್ಷದ ರಾಜ್ಯಮಂಡಳಿಯ ಸಹಕಾರ್ಯದರ್ಶಿ ಕೆ.ಎಸ್.ಜನಾರ್ಧನ್ ಶಾಸಕ ಪಿ.ಟಿ.ಪರಮೇಶ್ವರನಾಯ್ಕರಿಗೆ ಮನವಿ ಸಲ್ಲಿಸಿದರು. ಸಂದರ್ಭದಲ್ಲಿ ಸಂಘಟನೆಯ ಹಲಗಿ ಸುರೇಶ, ಗುಡಿಹಳ್ಳಿ ಹಾಲೇಶ, ಬಿ.ಜಯಲಕ್ಷ್ಮಿ ಸೇರಿದಂತೆ ಹಲವರು ಇದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
![](https://prajapragathi.com/wp-content/uploads/2018/12/8-Hadagali-2.gif)