ಅಭ್ಯರ್ಥಿಗಳ ನಿರ್ಧಾರ ಕಾಂಗ್ರೆಸ್ ರಣನೀತಿಯಲ್ಲೊಂದು

ಬೆಂಗಳೂರು

       ಶಿವಮೊಗ್ಗ ಹಾಗೂ ಬಳ್ಳಾರಿ ಲೋಕಸಭಾ ಕ್ಷೇತ್ರಗಳ ಉಪ ಚುನಾವಣೆ ಅಭ್ಯರ್ಥಿಗಳ ನಿರ್ಧಾರ ಕಾಂಗ್ರೆಸ್ ರಣನೀತಿಯಲ್ಲೊಂದಾಗಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಹೇಳಿದರು.

      ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಗ್ರಪ್ಪ ಅವರನ್ನು ಬಳ್ಳಾರಿಯಲ್ಲಿ, ಶಿವಮೊಗ್ಗದಲ್ಲಿ ಮಧು ಬಂಗಾರಪ್ಪ ಕಣಕ್ಕಿಳಿಸಿದ್ದೇವೆ. ಇದು ಚುನಾವಣೆ ರಣನೀತಿ. ಇದನ್ನುಕಾಂಗ್ರೆಸ್ ದುರ್ಬಲಎಂದು ವ್ಯಾಖ್ಯಾನಿಸುವುದು ಅರಿಯಲ್ಲ. ಈ ರಣನೀತಿಯ ಹಿಂದಿನಉದ್ದೇಶ ಮುಂದಿನ ಲೋಕಸಭಾ ಚುನಾವಣೆಯಲ್ಲಿ ತಿಳಿಯಲಿದೆ ಎಂದರು.

     ಮಂಡ್ಯ ಹಾಗೂ ರಾಮನಗರದಲ್ಲಿ ಉಪಯುಕ್ತ ಕೆಲಸಕ್ಕೆ ಹೊಂದಾಣಿಕೆ ಮುಖ್ಯವಾಗಿದೆ. ಹೀಗಾಗಿ ಹೊಂದಾಣಿಕೆ ಮಾಡಿಕೊಳ್ಳಲಾಗಿದೆ ಬಾಲಕೃಷ್ಣ ಬಿಜೆಪಿ ಸೇರ್ಪಡೆ ವಿಚಾರ ತಿಳಿದಿಲ್ಲ. ಅವರು ನಮ್ಮ ಸಿದ್ಧಾಂತ ಒಪ್ಪಿ ನಮ್ಮ ಪಕ್ಷಕ್ಕೆ ಬಂದಿದ್ದಾರೆ ಎಂದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link
Powered by Social Snap