25ನೇ ಸರ್ವಸದಸ್ಯರ ವಾರ್ಷಿಕ ಮಹಾಸಭೆ

ತುಮಕೂರು 

       ಸಿದ್ದಗಂಗಾ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್‍ನ 25ನೇ ಸರ್ವಸದಸ್ಯರ ವಾರ್ಷಿಕ ಮಹಾಸಭೆಯನ್ನು ಅಧ್ಯಕ್ಷರಾದ ಟಿ.ಕೆ.ನಂಜುಂಡಪ್ಪ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಉಪಾಧ್ಯಕ್ಷ ಕೆ.ಎಸ್.ಶಂಕರಯ್ಯ, ನಿರ್ದೇಶಕರಾದ ಪುಟ್ಟುಬುದ್ದಿ, ಡಾ. ಪರಮೇಶ್, ವಿಶ್ವನಾಥಯ್ಯ, ಮಹೇಶಪ್ಪ, ರುದ್ರೇಶಯ್ಯ, ವಿಶ್ವನಾಥ್, ಟಿ.ಎಂ.ಸ್ವಾಮಿ, ಉಖ್ಯ ಕಾರ್ಯನಿರ್ವಹಣಾಧಿಕಾರಿ ಹೆಚ್.ಕೆ.ಶಿವಪ್ರಕಾಶ್ ಅವರುಗಳು ಉಪಸ್ಥಿತರಿದ್ದರು.

                  ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap