ಬೆಂಗಳೂರು.
ಆಂಬಿಡೆಂಟ್ ಪ್ರಕರಣದಲ್ಲಿ ವಂಚನೆಗೊಳಗಾದ ಗ್ರಾಹಕರ ಪರ ನ್ಯಾಯಲಯದಲ್ಲಿ ವಾದ ಮಾಡಲು ಸರ್ಕಾರ ಸ್ಪೆಷಲ್ ಪಬ್ಲಿಕ್ ಪ್ರಾಸಿಕ್ಯೂಟರ್ಗಳನ್ನು ನೇಮಕ ಮಾಡಿದೆ.
ಹೈಕೋರ್ಟ್ ಹೆಚ್ಚುವರಿ ಅಡ್ವೋಕೇಟ್ ಜನರಲ್ ಎ.ಎಸ್. ಪೊನ್ನಣ್ಣ ಹಾಗೂ ವಕೀಲ ಜಗದೀಶ್ ಸ್ಪೆಷಲ್ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ನೇಮಕಗೊಂಡಿದ್ದಾರೆ.
ಆಂಬಿಡೆಂಟ್, ಇಂಜಾಸ್, ಮಂಜಾರಿಯಾ ಹೀಗೆ ಒಟ್ಟು 21 ಪ್ರಕರಣಗಳಿಗೆ ಸ್ಪೆಷಲ್ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ಹೈಕೋರ್ಟ್ ಹಾಗೂ ಕೆಳ ನ್ಯಾಯಾಲಯಗಳಲ್ಲಿ ಸಿಸಿಬಿ ಪರ ವಾದ ಮಂಡಿಸಲಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
![](https://prajapragathi.com/wp-content/uploads/2018/09/fraud.gif)