ತಿಪಟೂರು :
ಜಗತ್ತಿನಲ್ಲಿ ಕಿಲ್ಲರ್ ಕೊರೊನಾ ತನ್ನ ಅಟ್ಟಹಾಸವನ್ನು ಮಾಡುತ್ತಿದ್ದು ಎಲ್ಲೆಲ್ಲೂ ಲಾಕ್ಡೌನ್ ಮತ್ತು ಸಆಮಾಜಿಕ ಅಂತರವನ್ನು ಕಾಯ್ದುಕೊಳ್ಳಲು ತಿಳಿಸಿದ್ದರು ಸಹ ತಾಲ್ಲೂಕಿನ ಕಸಬಾ ಹೋಬಳಿ ಹಿಂಡಿಸ್ಕೆರೆಯ ನ್ಯಾಯಬೆಲೆ ಅಂಗಡಿ ಮುಂದೆ ಯಾವುದೇ ಸಾಮಾಜಿಕ ಅಂತರ, ಮಾಸ್ಕ್ ಇಲ್ಲದೇ ಜನರು ನಿಂತು ಆಹಾರ ಧಾನ್ಯವನ್ನು ಪಡೆಯುತ್ತಿದ್ದು ನ್ಯಾಯ ಬೆಲೆ ಅಂಗಡಿಯವರಾಗಲಿ ಅವರ ಸಿಬ್ಬಂದಿಯಾಗಲಿ ಇದರ ಬಗ್ಗೆ ತಲೆ ಕಡೆಸಿಕೊಳ್ಳುತ್ತಿರುವುದು ವಿಪರ್ಯಾಸವಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
