ತಿಪಟೂರು
ತಾಲ್ಲೂಕಿನ ದಸರೀಘಟ್ಟದ ಆದಿಚುಂಚನಗಿರಿ ಶಾಖಾಮಠ ಶ್ರೀಚೌಡೇಶ್ವರಿ ದೇವಿ ದೇವಾಲಯದದಲ್ಲಿ ಅಮ್ಮನವರಿಗೆ ವಿಶೇಷ ಮಹಾಪಂಚಾಮೃತಾಭಿಷೇಕವು ಶ್ರೀ ಚಂದ್ರಶೇಖರನಾಥ ಸ್ವಾಮೀಜಿ ನೇತೃತ್ವದಲ್ಲಿ ನೆರವೇರಿತು.ಬೆಳಗಿನ ಜಾವದಲ್ಲಿ ಅಮ್ಮನವರಿಗೆ ನದಿಸ್ನಾನ, ಪಂಚಾಮೃತಾಭಿಷೇಕ, ದೀಪಾರಾಧನೆ ಕಾರ್ಯಕ್ರಮಗಳು ವಿಶೇಷವಾಗಿ ನೆರವೇರಿದವು. ನೂರಾರು ಭಕ್ತಾದಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ಅಮ್ಮನವರ ಕೃಪೆಗೆ ಪಾತ್ರರಾದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
