ಜಮಖಂಡಿಯಲ್ಲಿ ಮತ್ತೆ ಗೆಲ್ಲುವ ವಿಶ್ವಾಸ

ಬೆಂಗಳೂರು:

     ಜಮಖಂಡಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಮತ್ತೊಮ್ಮೆ ಗೆಲ್ಲುವ ಅವಕಾಶ ಹೊಂದಿದೆ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.

       ಇಸ್ಕಾನ್ ವತಿಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಳ್ಳಾರಿಯಲ್ಲಿ ಜಾತಿ ಆಧಾರದ ಮೇಲೆ ಮತಯಾಚನೆ ನಡೆಸಿರುವ ಕುರಿತು ತಿಳಿದುಬಂದಿದೆ. ಯಾರೂ ಕೂಡ ಜಾತಿ ಆಧಾರದ ಮೇಲೆ ಮತ ಕೇಳುವುದು ಸರಿಯಲ್ಲ ಎಂದು ಹೇಳಿದರು.

      ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಕೆಲ ಕಾರ್ಯಗಳ ನಿಮಿತ್ತ ತಾವು ಭಾಗವಹಿಸಲು ಸಾಧ್ಯವಾಗಿಲ್ಲ ಈ ಕುರಿತು ಆ ಸಮುದಾಯದ ಕ್ಷಮೆಯಾಚಿಸುವುದಾಗಿ ತಿಳಿಸಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link
Powered by Social Snap