ಹೊಸ ಬಾಂಬ್ ಸಿಡಿಸಿದ ಕುಮಾರಸ್ವಾಮಿ !!!

ಬೆಂಗಳೂರು

        ಕುಮಾರಸ್ವಾಮಿ ನೀಡಿರುವ ಹೇಳಿಕೆಯೊಂದು ಇದೀಗ ರಾಜ್ಯ ರಾಜಕಾರಣದಲ್ಲಿ ಸಂಚಲನ ಹುಟ್ಟುಹಾಕಿದೆ. ಮೊದಲೇ ಆಪರೇಷನ್ ಕಮಲದ ಭೀತಿಯಿಂದ ದಿನದೂಡುತ್ತಿರುವ ಮೈತ್ರಿ ಸರ್ಕಾರದಲ್ಲಿ ಎಲ್ಲವೂ ಸರಿಯಿಲ್ಲ ಎಂಬ ಸೂಚನೆಯನ್ನು ಎಚ್‌ಡಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಕಾಂಗ್ರೆಸ್ ವಿರುದ್ಧ ಗುಡುಗಿದ್ದಾರೆ ಎಂದು ತಿಳಿದು ಬಂದಿದೆ ನಾನು ಪದವಿಗಾಗಿ ಈ ಸಿ ಎಂ ಕುರ್ಚಿಯಲ್ಲಿಲ್ಲ ಜನರ ಸೇವೆ ಮಾಡುವ ಉದ್ದೇಶದಿಂದ ಇರುವುದು ಬೇಕಾದರೆ ಅವರೆ ಸಿ ಎಂ ಆಗಲಿ ಮತ್ತ  ಜನರ ಹಿತ ಕಾಪಾಡಿದರೆ ಸಾಕು ಎಂದು ಕಾಂಗ್ರೇಸ್ ನಾಯಕರಿಗೆ ತಿರುಗೇಟು ನೀಡಿದ್ದಾರೆ. 

        ‘ಸಿದ್ದರಾಮಯ್ಯನವರೇ ನಮ್ಮ ಸಿಎಂ’ ಎಂಬ ಕಾಂಗ್ರೆಸ್ ಶಾಸಕರ ಹೇಳಿಕೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಕುಮಾರಸ್ವಾಮಿ, ಶಾಸಕರನ್ನು ನಿಯಂತ್ರಿಸಬೇಕು ಎಂದು ಎಚ್ಚರಿಕೆ ನೀಡಿದ್ದಾರೆ.  ಸಿದ್ದರಾಮಯ್ಯನವರೇ ನಮ್ಮ ಸಿಎಂ ಎಂದು ಶಾಸಕ ಡಾ. ಸುಧಾಕರ್, ಪುಟ್ಟರಂಗ ಶೆಟ್ಟಿ ಹೇಳಿಕೆ ನೀಡಿದ್ದರು. 

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap