ಮದ್ದೂರು ಪೋಲೀಸರ ಕಾರ್ಯಾಚರಣೆ : ಹುಲಿ ಉಗುರುಗಳನ್ನು ಮಾರಾಟ ಮಾಡುತ್ತಿದ್ದ 3 ಆರೋಪಿಗಳ ಬಂಧನ
ಮಂಡ್ಯ : ಹುಲಿ ಉಗುರುಗಳನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ಮದ್ದೂರು ಪಟ್ಟಣ ಠಾಣೆ ಪೊಲೀಸರು ಬಂಧಿಸಿ, 15 ಉಗುರುಗಳನ್ನು ವಶಪಡಿಸಿಕೊಂಡಿದ್ದಾರೆ. ಎಚ್.ಡಿ. ಕೋಟೆಯ ಭೀಮನಹಳ್ಳಿಯ ಶರತ್ ಕುಮಾರ್ (25), ಬಸವರಾಜು (49), ಕೊಡಗು ಜಿಲ್ಲೆಯ ಪೊನ್ನಂಪೇಟೆಯ ಫೈಯಾದ್ (31) ಬಂಧಿತರು ಎನ್ನಲಾಗಿದ್ದು, ಹುಲಿ ಉಗುರು ಮಾರಾಟಕ್ಕೆ ಕೊಟ್ಟಿದ್ದ ಪ್ರಮುಖ ಆರೋಪಿ ತಲೆಮರೆಸಿಕೊಂಡಿದ್ದಾನೆ. ಹೈವೋಲ್ಟೇಜ್ ಪಂದ್ಯದಲ್ಲಿ ಯಾರಿಗೆ ಸಿಗಲಿದೆ ಗೆಲುವು ? ಆರ್ ಸಿಬಿ – ಮುಂಬೈ ಇಂಡಿಯನ್ಸ್ ಪ್ಲೇಯಿಂಗ್ ಇಲೆವೆನ್ ನಾಗರ ಹೊಳೆ … Continue reading ಮದ್ದೂರು ಪೋಲೀಸರ ಕಾರ್ಯಾಚರಣೆ : ಹುಲಿ ಉಗುರುಗಳನ್ನು ಮಾರಾಟ ಮಾಡುತ್ತಿದ್ದ 3 ಆರೋಪಿಗಳ ಬಂಧನ
Copy and paste this URL into your WordPress site to embed
Copy and paste this code into your site to embed