ಕನ್ನಡದ ಕೋಟ್ಯಧಿಪತಿ ಖ್ಯಾತಿಯ ಲೈನ್ಮನ್ ಆತ್ಮಹತ್ಯೆ! ಗೃಹಪ್ರವೇಶಕ್ಕೂ 2 ದಿನ ಮೊದಲೇ ದುರಂತ, ಆ ರಾತ್ರಿ ತೋಟದಲ್ಲಿ
ಬೀಳಗಿ(ಬಾಗಲಕೋಟೆ): ಕನ್ನಡದ ಕೋಟ್ಯಧಿಪತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಜನಪ್ರಿಯತೆ ಗಳಿಸಿದ್ದ, ಟಿಕ್ಟಾಕ್, ಹಾಸ್ಯ, ಸಂಗೀತದ ಮೂಲಕ ಅಪಾರ ಅಭಿಮಾನಿಗಳನ್ನ ಹೊಂದಿದ್ದ ಬೀಳಗಿ ಹೆಸ್ಕಾಂ ಲೈನ್ಮನ್ ತಿಮ್ಮಣ್ಣ ಭೀಮಪ್ಪ ಗುರಡ್ಡಿ(27) ದುರಂತ ಅಂತ್ಯ ಕಂಡಿದ್ದಾರೆ. ನಟ ರಮೇಶ್ ಅರವಿಂದ್ ಅವರು ನಡೆಸಿಕೊಡುತ್ತಿದ್ದ ಕನ್ನಡದ ಕೋಟ್ಯಧಿಪತಿಯಲ್ಲಿ ಭಾಗವಹಿಸಿದ್ದ ತಿಮ್ಮಣ್ಣ 6.40 ಲಕ್ಷ ರೂ. ಗೆದ್ದಿದ್ದರು. ಓದಿದ್ದು ಎಸ್ಸೆಸ್ಸೆಲ್ಸಿ ಆದರೂ ಅಪಾರ ಜ್ಞಾನ ಇತ್ತು. ಟಿಕ್ಟಾಕ್, ಹಾಸ್ಯ, ಸಂಗೀತದಲ್ಲೂ ನಿಪುಣರಾಗಿದ್ದ ತಿಮ್ಮಣ್ಣ, ಖೋ ಖೋ ಕ್ರೀಡಾಪಟು ಕೂಡ ಆಗಿದ್ದರು. ಗ್ರಾಮದ ಮಕ್ಕಳಿಗೆ ಖೋಖೋ … Continue reading ಕನ್ನಡದ ಕೋಟ್ಯಧಿಪತಿ ಖ್ಯಾತಿಯ ಲೈನ್ಮನ್ ಆತ್ಮಹತ್ಯೆ! ಗೃಹಪ್ರವೇಶಕ್ಕೂ 2 ದಿನ ಮೊದಲೇ ದುರಂತ, ಆ ರಾತ್ರಿ ತೋಟದಲ್ಲಿ
Copy and paste this URL into your WordPress site to embed
Copy and paste this code into your site to embed