ಕನ್ನಡದ ಕೋಟ್ಯಧಿಪತಿ ಖ್ಯಾತಿಯ ಲೈನ್​ಮನ್ ಆತ್ಮಹತ್ಯೆ! ಗೃಹಪ್ರವೇಶಕ್ಕೂ 2 ದಿನ ಮೊದಲೇ ದುರಂತ, ಆ ರಾತ್ರಿ ತೋಟದಲ್ಲಿ

ಬೀಳಗಿ(ಬಾಗಲಕೋಟೆ):  ಕನ್ನಡದ ಕೋಟ್ಯಧಿಪತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಜನಪ್ರಿಯತೆ ಗಳಿಸಿದ್ದ, ಟಿಕ್​ಟಾಕ್, ಹಾಸ್ಯ, ಸಂಗೀತದ ಮೂಲಕ ಅಪಾರ ಅಭಿಮಾನಿಗಳನ್ನ ಹೊಂದಿದ್ದ ಬೀಳಗಿ ಹೆಸ್ಕಾಂ ಲೈನ್​ಮನ್​ ತಿಮ್ಮಣ್ಣ ಭೀಮಪ್ಪ ಗುರಡ್ಡಿ(27) ದುರಂತ ಅಂತ್ಯ ಕಂಡಿದ್ದಾರೆ. ನಟ ರಮೇಶ್ ಅರವಿಂದ್​ ಅವರು ನಡೆಸಿಕೊಡುತ್ತಿದ್ದ ಕನ್ನಡದ ಕೋಟ್ಯಧಿಪತಿಯಲ್ಲಿ ಭಾಗವಹಿಸಿದ್ದ ತಿಮ್ಮಣ್ಣ 6.40 ಲಕ್ಷ ರೂ. ಗೆದ್ದಿದ್ದರು. ಓದಿದ್ದು ಎಸ್ಸೆಸ್ಸೆಲ್ಸಿ ಆದರೂ ಅಪಾರ ಜ್ಞಾನ ಇತ್ತು. ಟಿಕ್​ಟಾಕ್, ಹಾಸ್ಯ, ಸಂಗೀತದಲ್ಲೂ ನಿಪುಣರಾಗಿದ್ದ ತಿಮ್ಮಣ್ಣ, ಖೋ ಖೋ ಕ್ರೀಡಾಪಟು ಕೂಡ ಆಗಿದ್ದರು. ಗ್ರಾಮದ ಮಕ್ಕಳಿಗೆ ಖೋಖೋ … Continue reading ಕನ್ನಡದ ಕೋಟ್ಯಧಿಪತಿ ಖ್ಯಾತಿಯ ಲೈನ್​ಮನ್ ಆತ್ಮಹತ್ಯೆ! ಗೃಹಪ್ರವೇಶಕ್ಕೂ 2 ದಿನ ಮೊದಲೇ ದುರಂತ, ಆ ರಾತ್ರಿ ತೋಟದಲ್ಲಿ