ರಾಜ್ಯದ ಎಲ್ಲಾ ಶಾಲೆಗಳಲ್ಲಿ ಏ.14ರಂದು ಅಂಬೇಡ್ಕರ್ ಜಯಂತಿ ಕಡ್ಡಾಯ ಆಚರಣೆ : ಶಿಕ್ಷಣ ಇಲಾಖೆ ಆದೇಶ

ಬೆಂಗಳೂರು: ಬೆಂಗಳೂರು 2021-22ನೇ ಶೈಕ್ಷಣಿಕ ವರ್ಷ ದಿನಾಂಕ 09-04-2022ರ ಇಂದು ಮುಕ್ತಾಯವಾಗಲಿದೆ. ಅಲ್ಲದೇ ಬೇಸಿಗೆ ರಜೆ ಕೂಡ ಶಾಲೆಗಳಿಗೆ ಇರಲಿದೆ. ಈ ನಡುವೆ ದಿನಾಂಕ 14-04-2022ರಂದು ಬರುವಂತ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಜಯಂತಿಯನ್ನು ಪ್ರತಿ ವರ್ಷದಂತೆ ತಪ್ಪದೇ ಶಾಲೆಗಳಲ್ಲಿ ಆಚರಿಸುವಂತೆ ಶಿಕ್ಷಣ ಇಲಾಖೆ ಆದೇಶದಲ್ಲಿ ತಿಳಿಸಿದೆ. ಗುಜರಾತ್‌ನಲ್ಲಿ ಓರ್ವನಿಗೆ ಕೊರೋನವೈರಸ್ ರೂಪಾಂತರ XE ಸೋಂಕು ದೃಢ: ವರದಿ ಈ ಬಗ್ಗೆ ಆದೇಶ ಹೊರಡಿಸಿರುವಂತ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು, ರಾಜ್ಯದಲ್ಲಿ 2021-22ನೇ ಶೈಕ್ಷಣಿಕ ವರ್ಷ ದಿನಾಂಕ … Continue reading ರಾಜ್ಯದ ಎಲ್ಲಾ ಶಾಲೆಗಳಲ್ಲಿ ಏ.14ರಂದು ಅಂಬೇಡ್ಕರ್ ಜಯಂತಿ ಕಡ್ಡಾಯ ಆಚರಣೆ : ಶಿಕ್ಷಣ ಇಲಾಖೆ ಆದೇಶ