ಹಿಂದೂ ಧರ್ಮವನ್ನು ರಕ್ಷಿಸಿ: ಶ್ರೀರೆಡ್ಡಿ

ಹೈದರಾಬಾದ್

     ದೇಶದ ಸಂಪ್ರದಾಯಸ್ತರ ನಿದ್ದೆ ಕೆಡಿಸಿರುವ ಶಬರಿಮಲೆ ಅಯ್ಯಪ ದೇವಾಲಯಕ್ಕೆ ಪ್ರವೇಶಿಸಿದ ಇಬ್ಬರು ಮಹಿಳೆಯರ ವಿರುಧ ಇಡೀ  ದೇಶಾದ್ಯಂತ ಚರ್ಚೆಯಾಗುತ್ತಿರುವ ವಿಷಯ ಾದರೆ ಅಚ್ಚರಿಯ ಬೆಳವಣಿಗೆಯಲ್ಲಿ ಟಾಲಿವುಡ್ ವಿವಾದಾತ್ಮಕ ನಟಿ ಶ್ರೀ ರೆಡ್ಡಿ ಸಹ ಪ್ರತಿಕ್ರಿಯೆ ನೀಡಿದ್ದು. 

       ನಾನು ಸಹ ಒಂದು ಹೆಣ್ಣಾಗಿ ನಾನು ಹೆಣ್ಣುಮಕ್ಕಳನ್ನು ಗೌರವಿಸುತ್ತೇನೆ, ಏಕೆಂದರೆ ಅವರು ಕೆಲವು ಮೌಲ್ಯಗಳನ್ನು ಹೊಂದಿರುತ್ತಾರೆ.   ಆದ್ದರಿಂದ ದೇವಾಲಯದ ಸಂಪ್ರದಾಯಗಳಿಗೂ ಬೆಲೆ ನೀಡಿ, ಹಿಂದೂ ಧರ್ಮವನ್ನು ರಕ್ಷಿಸಿ, ಅಯ್ಯಪ್ಪ ದೇವರು, ಧಾರ್ಮಿಕ ಮೌಲ್ಯಗಳನ್ನು ಗೌರವಿಸಬೇಕೆಂಬುದು ನನ್ನ ನಂಬಿಕೆ, ದೇವರಿಗೆ ಅಪಚಾರವೆಸಗಿದರೆ ಅದು ಹೆಣ್ಣುಮಕ್ಕಳ ಭವಿಷ್ಯಕ್ಕೆ ಮಾರಕವಾಗಬಹುದು ಎಂದು ನಟಿ ಅಭಿಪ್ರಾಯ ಪಟ್ಟಿದ್ದಾರೆ. 

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link