ದೆಹಲಿ ಚುನಾವಣೆ : ಗೆಲುವಿನ ನಗೆ ಬೀರಿದ ಆಮ್ ಆದ್ಮಿ ಪಕ್ಷ

ನವದೆಹಲಿkejriwal

  ದೇಶದ ಗಮನ ಸೆಳೆದ ದೆಹಲಿ ವಿಧಾನಸಭೆ ಚುನಾವಣೆಯ ಮತ ಎಣಿಕೆ ಆದಷ್ಟು ಮುಗಿವಂತ ಹಂತಕ್ಕೆ ಬಂದಿದ್ದು , ಎಎಪಿ ಗೆಲುವಿನ ಕೇಕೆ ಬೀರಿದ್ದು. ಅನೇಕ ಕಡೆ ಈಗಾಗಲೇ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ವಿಜಯೋತ್ಸವ ಆಚರಿಸುತ್ತಿದ್ದಾರೆ. ಆದರೆ ಎಎಪಿ ಸಂಭ್ರಮಚಾರಣೆ ನಡೆಯುವ ಸ್ಥಳಗಳಲ್ಲಿ ಪಟಾಕಿ ಸದ್ದು ಕೇಳುವಂತಿಲ್ಲ ಎಂದು ಹೇಳುವ ಮೂಲಕ ಕೇಜ್ರಿವಾಲ್ ಪರಿಸರ ಪ್ರೇಮ ಮೆರೆದಿದ್ದಾರೆ .ಗೆಲುವಿನ ಸಂಭ್ರಮಾಚರಣೆ ವೇಳೆ ಮಾಲಿನ್ಯಕಾರಕ ಪಟಾಕಿಗಳನ್ನು ಬಳಸದಂತೆ ಆಪ್ ಮುಖಂಡ ಅರವಿಂದ್ ಕೇಜ್ರಿವಾಲ್ ಸೋಮವಾರ ಎಎಪಿ ಕಾರ್ಯಕರ್ತರಿಗೆ ಮನವಿ ಮಾಡಿದ್ದಾರೆ.

    ಇನ್ನು ಆಮ್ ಆದ್ಮಿ ಪಾರ್ಟಿ 63 ಸ್ಥಾನಪಡೆದು ಸ್ಪಷ್ಟ ಬಹುಮತ ಪಡೆದಿದ್ದರೆ ಕಾಂಗ್ರಸ್ ಶೂನ್ಯ ಸಂಪಾದನೆ ಮಾಡುವ ಮೂಲಕ ಮುಖ ಭಂಗ ಅನುಭವಿಸುತ್ತಿದೆ ಇನ್ನು ಕೇಂದ್ರ ಚುಕ್ಕಾಣಿ ಹಿಡಿದಿರುವ ಬಿಜೆಪಿ ಕೇವಲ 7ಸ್ಥಾನಗಳಲ್ಲಿ ಮುನ್ನಡೆ ಸಾಧಿಸಲಷ್ಟೆ ಶಕ್ತವಾಗಿದೆ 
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
kejriwal

Recent Articles

spot_img

Related Stories

Share via
Copy link
Powered by Social Snap