ಅಯೋಧ್ಯೆ:
ರಾಮಮಂದಿರ ನಿರ್ಮಾಣ ಕಾರ್ಯವನ್ನು ತ್ವರಿತವಾಗಿ ಕೈಗೆತ್ತಿಕೊಳ್ಳಿ ಎಂದು ಬಾಬರಿ ಮಸೀದಿ ಪ್ರಕರಣದಲ್ಲಿ ಪ್ರಮುಖ ಮುಸ್ಲಿಂ ಕಕ್ಷಿದಾರರಾಗಿದ್ದ ಇಕ್ಬಾಲ್ ಅನ್ಸಾರಿ ಮನವಿ ಮಾಡಿದ್ದಾರೆ.
‘ಸುಪ್ರಿಂ ಕೋರ್ಟ್ ರಾಮಮಂದಿರ ನಿರ್ಮಾಣದ ಪರ ತೀರ್ಪು ನೀಡಿರುವಾಗ ಭವ್ಯ ಮಂದಿರ ನಿರ್ಮಾಣಕ್ಕೆ ಯಾವುದೇ ವಿಳಂಬ ಮಾಡಬಾರದು.’ ಎಂದು ಇಕ್ಬಾಲ್ ಅನ್ಸಾರಿ ಸೋಮವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
