ಅಯೋಧ್ಯೆಯಲ್ಲಿ 144 ಸೆಕ್ಷನ್ ಜಾರಿ…!!

ಅಯೋಧ್ಯೆ:
        ಅಯೋಧ್ಯೆಯಲ್ಲಿ  ಶ್ರೀರಾಮಮಂದಿರ ನಿರ್ಮಾಣಕ್ಕಾಗಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುವ ಉದ್ದೇಶದಿಂದ ವಿ ಹೆಚ್ ಪಿ , ಆರ್ ಎಸ್ ಎಸ್ ,  ಶಿವಸೇನೆ ಭಾನುವಾರ ಶ್ರೀರಾಮನ ಜನ್ಮಸ್ಥಳ ಅಯೋಧ್ಯೆಯಲ್ಲಿ ಬೃಹತ್ ಸಮಾವೇಶ ನಡೆಸಲು ನಿರ್ಧರಿಸಲಾಗಿದ್ದು ಅದರಂತೆ ಈವರೆಗೆ ಸಾವಿರಾರು ಜನ ವಿ ಹೆಚ್ ಪಿ , ಶಿವಸೇನೆ ಹಾಗೂ ಆರ್ ಎಸ್ ಎಸ್ ಕಾರ್ಯಕರ್ತರು ಅಯೋಧ್ಯೆಗೆ ಆಗಮಿಸುತ್ತಿರುವುದರಿಂದ ಭದ್ರತೆ ಹೆಚ್ಚಿಸಲಾಗಿದೆ, ಅಯೋಧ್ಯೆಯಲ್ಲಿ ಈಗ ಸಧ್ಯ ಸೆಕ್ಷನ್ 144 ಜಾರಿ ಮಾಡಲಾಗಿದೆ ಎಂದು ತಿಳಿದುಬಂದಿದೆಯಲ್ಲದೇ. 
           ‘ಧರ್ಮ ಸಭೆ’ ಎಂಬ ತಲೆಬರಹದ ಅಡಿಯಲ್ಲಿ ನಡೆಯುವ ಈ ಬೃಹತ್ ಸಮಾವೇಶದಲ್ಲಿ ಲಕ್ಷಾಂತರ ಸಂಖ್ಯೆಯ ರಾಮಭಕ್ತರು ಪಾಲ್ಗೊಳ್ಳುವ ನಿರೀಕ್ಷೆಯಿದೆ . ಇದೇ ವೇಳೆ ಮಹಾರಾಷ್ಟ್ರ ಸರ್ಕಾರದ ಮಿತ್ರಪಕ್ಷವಾಗಿರುವ ಶಿವಸೇನೆ ಕೂಡ ರಾಮ ಮಂದಿರಕ್ಕೆ ಅಯೋಧ್ಯಾ ಪಟ್ಟಣದಲ್ಲಿ ಭಾನುವಾರವೇ ಪ್ರತ್ಯೇಕ ಶೋಭಾಯಾತ್ರೆಗೆ ಸಿದ್ದತೆಗಳನ್ನು ಪೂರ್ಣಗೊಳಿಸಿದೆ ಎಂದು ತಿಳಿದು ಬಂದಿದೆ. ಶಿವಸೇನೆ ಕೂಡ ಭಾರಿ ಸಂಖ್ಯೆಯಲ್ಲಿ ಜನರನ್ನು ಸೇರಿಸಲು ಯತ್ನಿಸುತ್ತಿರುವುದರಿಂದ 1992ರ ಬಾಬ್ರಿ ಮಸೀದಿ ಧ್ವಂಸ ಘಟನೆ ಬಾಳಿಕ ಮೊದಲ ಬಾರಿ ಇಷ್ಟೊಂದು ಜನರನ್ನು ಅಯೋಧ್ಯೆಯ ಬೀದಿ ಬೀದಿಗಳಲ್ಲಿ ಕಾಣುವುದು ನಿಚ್ಚಳವಾಗಿದು ಮುಂಜಾಗ್ರತಾ ಕ್ರಮವಾಗಿ  . 
 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link