ನವದೆಹಲಿ:
ಕೆಲ ದಿನಗಳ ಹಿಂದೆ ಐಎಂಎಫ್ ಪ್ರಸಕ್ತ ಹಣಕಾಸು ವರ್ಷದಲ್ಲಿ ಭಾರತದ ಆರ್ಥಿಕ ಬೆಳವಣಿಗೆಯ ಅಂದಾಜನ್ನು ಶೇಕಡಾ 4.8 ಕ್ಕೆ ಇಳಿಸಿರುವ ಬಗ್ಗೆ ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ ಪ್ರತಿಕ್ರಿಯೆ ನೀಡಿದ್ದಾರೆ.
ಅಂತರರಾಷ್ಟ್ರೀಯ ಹಣಕಾಸು ನಿಧಿ ಆರ್ಥಿಕ ಬೆಳವಣಿಗೆ ಅಂದಾಜನ್ನು ಇಳಿಕೆ ಮಾಡಿರುವ ಪರಿಣಾಮ ಜಾಗತಿಕ ಸಂಸ್ಥೆ ಹಾಗೂ ಗೀತಾ ಗೋಪಿನಾಥ್ ವಿರುದ್ಧ ಸರ್ಕಾರದ ಸಚಿವರು ಮಾಡಬಹುದಾದ ವಾಗ್ದಾಳಿಗಳು, ಆಕ್ಷೇಪಗಳು ದೂರವೇನಿಲ್ಲಾ ಎಂದು ಚಿದಂಬರಂ ಹೇಳಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ