ವರುಣನ ಆರ್ಭಟಕ್ಕೆ ತತ್ತರಿಸಿದ ಮುಂಬೈ..!!

ಮುಂಬೈ:

  ಇಂದು ಮುಂಬೈ ನಗರದಲ್ಲಿ ಬೆಳಗ್ಗಿನಿಂದಲೇ ಸುರಿಯುತ್ತಿರುವ ಭಾರೀ ಮಳೆಗೆ ಜನ ಜೀವನ ಅಸ್ತವ್ಯಸ್ಥವಾಗಿದೆ. ನಗರದ ವಿವಿಧ ರಸ್ತೆಗಳಲ್ಲಿ ಟ್ರಾಫಿಕ್‌ ಸಮಸ್ಯೆಯ ಜೊತೆಗೆ ಕೆಲವು ರಸತೆಗಳಲ್ಲಿ ನೀರು ನಿಂತಿರುವುದು ಜನರ ದೈನಂದಿನ ಚಟುವಟಿಕೆಗಳಿಗೆ ತೀವ್ರ ಅಡ್ಡಿಯಾಗಿದೆ,ಇನ್ನು ಮುಂಬೈಯಿಯ ಜೀವನಾಡಿಯಾದ ರೈಲುಗಳ ಸಂಚಾರದಲ್ಲೂ ವ್ಯತ್ಯೆಯವಾಗಿದೆ ಎಂದು ವರದಿಯಾಗಿದೆ.

   ಬಿಎಂಸಿ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದು. ಶನಿವಾರವೂ ಭಾರಿ ಮಳೆಯಾಗುವ ಸಾಧ್ಯತೆಗಳಿವೆ.ಥಾಣೆ , ಪಾಲ್‌ಘಾರ್‌ ಪ್ರದೇಶಗಳಲ್ಲೂ ಭಾರೀ ಮಳೆ ಸುರಿಯುತ್ತಿದೆ.ಮಳೆಹಿನ್ನಲೆಯಲ್ಲಿ ತೆರೆದಿರುವ ಮ್ಯಾನ್‌ಹೋಲ್‌ಗ‌ಳನ್ನುಮುಚ್ಚಲು ಬಿಎಂಸಿ ಕಾರ್ಯಾಚರಣೆ ಕೈಗೊಂಡಿದೆ.

Recent Articles

spot_img

Related Stories

Share via
Copy link
Powered by Social Snap