ಉಗ್ರರ ದಾಳಿಯಲ್ಲಿ ಪೊಲೀಸ್ ಅಧಿಕಾರಿ ಹುತಾತ್ಮSeptember 30, 2018By Prajapragathi40ರಾಷ್ಟ್ರೀಯವಿದೇಶಶ್ರೀನಗರ: ನಮ್ಮ ದೇಶದ ಗಡಿ ಪ್ರದೇಶವಾದ ಶೋಪಿಯಾನ್ ಜಿಲ್ಲೆಯಲ್ಲಿ ಪಾಕ್ ಪ್ರೇರಿತ ಉಗ್ರರು ದಾಳಿ ಮುಂದುವರೆಸಿದ್ದಾರೆ , ದಾಳಿಯಲ್ಲಿ ಓರ್ವ ಪೊಲೀಸ್ ಅಧಿಕಾರಿ ನರೇಂದ್ರ ಹುತಾತ್ಮರಾಗಿದ್ದಾರೆ. ಕಾಶ್ಮೀರದ ಶೋಪಿಯಾನ್ ಪ್ರದೇಶದಲ್ಲಿ ನಡೆದ ಗ್ರನೇಡ್ ದಾಳಿಯಲ್ಲಿ ಪೊಲೀಸ್ ಅಧಿಕಾರಿ ಹುತಾತ್ಮರಾಗಿದ್ದಾರೆ. ಉಗ್ರರು ಪೊಲೀಸ್ ಸ್ಟೇಷನ್ ಮೇಲೆ ಗುಂಡಿನ ದಾಳಿ ನಡೆಸಿ ಈ ಕೃತ್ಯ ಎಸಗಿದ್ದಾರೆ ಎಂದು ತಿಳಿದು ಬಂದಿದೆ.ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ Share via: Facebook WhatsApp Telegram Twitter More Recent Articlesನಾನು ತಾಳ್ಮೆಯಿಂದ ಇದ್ದ ಕಾರಣಕ್ಕೆ ಈ ಸ್ಥಾನದಲ್ಲಿದ್ದೇನೆ : ಸಿಎಂ ಡಿ ಕೆ ಶಿವಕುಮಾರ್ Lead News August 4, 2026 ಮಹಿಳೆಯರಿಗೂ ಅವಕಾಶ ನೀಡುತ್ತೇವೆ, ಮಹಿಳೆಯರಿಲ್ಲದೇ ನಮ್ಮ ಪಕ್ಷವಿಲ್ಲ Lead News August 4, 2026 ದೇಶದಲ್ಲೇ ಮೊದಲ ಬಾರಿಗೆ ಮಹಿಳೆಯರಿಗಾಗಿ ವಿಶೇಷ ಆರೋಗ್ಯ ನೀತಿ: ಆರೋಗ್ಯ ಸಚಿವ ಯು.ಟಿ. ಖಾದರ್ Lead News August 4, 2026 ರಾಜೀನಾಮೆ ಕೇಳುವವರು ಉಪವಾಸ ಸತ್ಯಾಗ್ರಹ ಮಾಡಲಿ Lead News August 3, 2026 100 ಅಡಿ ದಾಟಿದ ಕೆಆರ್ಎಸ್ ನೀರಿನ ಮಟ್ಟ ನದಿ ಪಾತ್ರದ ಜನರಿಗೆ ಪ್ರವಾಹದ ಎಚ್ಚರಿಕೆ : ಕಬಿನಿ ಜಲಾಶಯ ಭರ್ತಿ, ನದಿಗೆ ಹರಿದ ನೀರು Lead News August 3, 2026 Related Stories Lead Newsವಿಪಕ್ಷ ನಾಯಕ ಆರ್. ಅಶೋಕಗೆ ಇಲ್ಲ ಸರ್ಕಾರಿ ಬಂಗಲೆ Prajapragathi - May 22, 2026 Lead Newsಮತ್ತೊಂದು ಸುತ್ತಿನ ಸಂಧಾನ ಮಾತುಕತೆ ವೇದಿಕೆ Prajapragathi - April 14, 2026 Lead Newsಬಸ್ ಮತ್ತು ವ್ಯಾನ್ ಮುಖಾಮುಖಿ ಡಿಕ್ಕಿ : 13 ಮಂದಿ ಬಲಿ Prajapragathi - April 12, 2026 Lead Newsಗಾನ ಕೋಗಿಲೆ ಆಶಾ ಭೋಸ್ಲೆ ಇನ್ನಿಲ್ಲ Prajapragathi - April 12, 2026 ಬೆಂಗಳೂರುವಾಯು ಮಾಲಿನ್ಯದ ‘ಮೈಕ್ರೋಫೋನ್ ಎಫೆಕ್ಟ್’: ಉತ್ತರ ಭಾರತದ ದಟ್ಟ ಮಂಜಿಗೆ ಅಸಲಿ ಕಾರಣ ಬಿಚ್ಚಿಟ್ಟ ಐಐಟಿ ಮದ್ರಾಸ್ ಸಂಶೋಧನೆ Prajapragathi - March 23, 2026