ಉಗ್ರರ ದಾಳಿಯಲ್ಲಿ ಪೊಲೀಸ್ ಅಧಿಕಾರಿ ಹುತಾತ್ಮSeptember 30, 2018By Prajapragathi39ರಾಷ್ಟ್ರೀಯವಿದೇಶಶ್ರೀನಗರ: ನಮ್ಮ ದೇಶದ ಗಡಿ ಪ್ರದೇಶವಾದ ಶೋಪಿಯಾನ್ ಜಿಲ್ಲೆಯಲ್ಲಿ ಪಾಕ್ ಪ್ರೇರಿತ ಉಗ್ರರು ದಾಳಿ ಮುಂದುವರೆಸಿದ್ದಾರೆ , ದಾಳಿಯಲ್ಲಿ ಓರ್ವ ಪೊಲೀಸ್ ಅಧಿಕಾರಿ ನರೇಂದ್ರ ಹುತಾತ್ಮರಾಗಿದ್ದಾರೆ. ಕಾಶ್ಮೀರದ ಶೋಪಿಯಾನ್ ಪ್ರದೇಶದಲ್ಲಿ ನಡೆದ ಗ್ರನೇಡ್ ದಾಳಿಯಲ್ಲಿ ಪೊಲೀಸ್ ಅಧಿಕಾರಿ ಹುತಾತ್ಮರಾಗಿದ್ದಾರೆ. ಉಗ್ರರು ಪೊಲೀಸ್ ಸ್ಟೇಷನ್ ಮೇಲೆ ಗುಂಡಿನ ದಾಳಿ ನಡೆಸಿ ಈ ಕೃತ್ಯ ಎಸಗಿದ್ದಾರೆ ಎಂದು ತಿಳಿದು ಬಂದಿದೆ.ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ Share via: Facebook WhatsApp Telegram Twitter More Recent Articlesದೇವರನ್ನು ನಂಬಿ, ಮೂಢನಂಬಿಕೆಗಳನ್ನು ತ್ಯಜಿಸಿ : ಮಾನವ ಸಮಾಜ ನಿರ್ಮಾಣದಲ್ಲಿ ಎಲ್ಲರೂ ಪಾಲುದಾರರಾಗಬೇಕು – ಮುಖ್ಯಮಂತ್ರಿ ಸಿದ್ದರಾಮಯ್ಯ Lead News April 19, 2026 ವಿಪಕ್ಷಗಳು ಎಂದಿಗೂ ಮಹಿಳಾ ಮೀಸಲಾತಿ ಬಯಸಲ್ಲ : ಕೇಂದ್ರ ಮಾಜಿ ಸಚಿವ ಅನುರಾಗ್ ಠಾಕೂರ್ ವಾಗ್ದಾಳಿ Lead News April 19, 2026 ಮಹಿಳಾ ಮೀಸಲು ಮಸೂದೆ: ಬಿಜೆಪಿಗೆ ಮುಖಭಂಗ: ಕಾಂಗ್ರೆಸ್ Lead News April 19, 2026 ವಿರುಧ್ನಗರದಲ್ಲಿ ಪಟಾಕಿ ಕಾರ್ಖಾನೆಯಲ್ಲಿ ಭಾರಿ ಸ್ಫೋಟ 18 ಜನರು ಸಜೀವ ದಹನ : ಛಿಧ್ರ – ಛಿಧ್ರ Lead News April 19, 2026 ನಾನು ಕುಳಿತಿರುವ ಜಾಗಕ್ಕೆ ಶಕ್ತಿ ಇದೆ : ಕಾಲವೇ ಎಲ್ಲಾ ಪ್ರಶ್ನೆಗಳಿಗೆ ಉತ್ತರ ಕೊಡುತ್ತದೆ Lead News April 19, 2026 Related Stories Lead Newsಮತ್ತೊಂದು ಸುತ್ತಿನ ಸಂಧಾನ ಮಾತುಕತೆ ವೇದಿಕೆ Prajapragathi - April 14, 2026 Lead Newsಬಸ್ ಮತ್ತು ವ್ಯಾನ್ ಮುಖಾಮುಖಿ ಡಿಕ್ಕಿ : 13 ಮಂದಿ ಬಲಿ Prajapragathi - April 12, 2026 Lead Newsಗಾನ ಕೋಗಿಲೆ ಆಶಾ ಭೋಸ್ಲೆ ಇನ್ನಿಲ್ಲ Prajapragathi - April 12, 2026 ಬೆಂಗಳೂರುವಾಯು ಮಾಲಿನ್ಯದ ‘ಮೈಕ್ರೋಫೋನ್ ಎಫೆಕ್ಟ್’: ಉತ್ತರ ಭಾರತದ ದಟ್ಟ ಮಂಜಿಗೆ ಅಸಲಿ ಕಾರಣ ಬಿಚ್ಚಿಟ್ಟ ಐಐಟಿ ಮದ್ರಾಸ್ ಸಂಶೋಧನೆ Prajapragathi - March 23, 2026 ವಿದೇಶಮಹಾ ಯುದ್ಧದ ಭೀತಿ: ಇರಾನ್ ಇಂಧನ ಕೇಂದ್ರಗಳ ಮೇಲೆ ಅಮೆರಿಕ-ಇಸ್ರೇಲ್ ಕಣ್ಣು Prajapragathi - March 23, 2026