ನವದೆಹಲಿ :
ಸೈನಿಕರನ್ನು ಹುತಾತ್ಮರಾಗಲು ಕಳಿಸುತ್ತಿರುವ ಕೇಂದ್ರ ಸರ್ಕಾರ, ಇತ್ತ ಪ್ರಧಾನಿಗಳಿಗಾಗಿಯೇ ಎರಡು ವಿಶೇಷ ವಿಮಾನನ್ನು 8,400 ಕೋಟಿ ಖರ್ಚು ಮಾಡಿದ್ದು ಸರಿಯೇ ಎಂಬುದಾಗಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಿಡಿಕಾರಿದ್ದಾರೆ.
ಈ ಕುರಿತಂತೆ ಟ್ವಿಟ್ ಮಾಡಿರುವ ಅವರು, ನಮ್ಮ ಸೈನಿಕರನ್ನು ಬುಲೆಟ್ ಪ್ರೂಫ್ ರಹಿತ ಟ್ರಕ್ ಗಳಲ್ಲಿ ಹುತಾತ್ಮರಾಗಲು ಕಳುಹಿಸಲಾಗುತ್ತಿದೆ. ಆದ್ರೇ ಕೇಂದ್ರ ಸರ್ಕಾರ ಪ್ರಧಾನ ಮಂತ್ರಿಗಳಿಗೆ 8,400 ಕೋಟಿಗಳ ವಿಮಾನವನ್ನು ಖರೀದಿಸಿ. ಇದು ನ್ಯಾಯವೇ ಎಂದು ಪ್ರಶ್ನಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2020/10/air-india1-1601707607.gif)