ದೇಶದಲ್ಲಿ ಮಹಿಳಾ ದೌರ್ಜನ್ಯದ ಪ್ರಕರಣಗಳು ಹೆಚ್ಚಾಗುತ್ತಿವೆ : ರಾಹುಲ್ ಗಾಂಧಿ

ನವದೆಹಲಿ:

    ದೇಶದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ತೀವ್ರ ಕಿಡಿಕಾರಿದ್ದಾರೆ. ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ರಾಹುಲ್ ಗಾಂಧಿಯವರು, ಬಿಜೆಪಿಯವರು ಜನರ ಕಣ್ಣಿಗೆ ಮಂಕುಬೂದಿ ಎರಚಲು ನಾಟಕೀಯವಾಗಿ  ಪ್ರಾರಂಭಿಸಿದ್ದು, ಬೇಟಿ ಬಚಾವೊ(ಹೆಣ್ಣು ಮಕ್ಕಳನ್ನು ರಕ್ಷಿಸಿ) ಎಂದು.ಆದರೆ ವಾಸ್ತವದಲ್ಲಿ ನಡೆಯುತ್ತಿರುವುದು; ‘ಅಪರಾಧಿ ಬಚಾವೊ (ಅಪರಾಧಿ ರಕ್ಷಿಸಿ)‘ ಎಂದು ಹೇಳಿದ್ದಾರೆ.

    ಮಹಿಳೆಯೊಬ್ಬರ ಮೇಲೆ ದೌರ್ಜನ್ಯ ನಡೆಸಿದ ಆರೋಪಿಯನ್ನು ಬಿಜೆಪಿ ಶಾಸಕ, ಅವರ ಪುತ್ರ ಮತ್ತು ಬೆಂಬಲಿಗರು ಪೊಲೀಸ್ ವಶದಿಂದ ಬಲವಂತವಾಗಿ ಬಿಡಿಸಿದ ಪ್ರಕರಣದ ವರದಿಗಳನ್ನು ಉಲ್ಲೇಖಿಸಿ ರಾಹುಲ್ ಗಾಂಧಿಯವರು ಟ್ವೀಟ್ ಮಾಡಿ ವ್ಯಂಗ್ಯವಾಡಿದ್ದಾರೆ. 

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap