ನವದೆಹಲಿ
ಚನಾವಣಾ ಫಲಿತಾಂಶ ಪ್ರಕಟವಾಗಲು ಕೆಲವೇ ಘಂಟೆಗಳು ಬಾಕಿ ಉಳಿದಿರುವಾಗ ಬಿಜೆಪಿ ವಕ್ತಾರ ರಾಜನಾಥ ಸಿಂಗ್ ಅವರು ಈ ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ಆಯಾ ರಾಜ್ಯಗಳಲ್ಲಿನ ಆಡಳಿತಕ್ಕೆ ಜನ ನೀಡಿರುವ ಪ್ರತಿಕ್ರಿಯೆ ಮಾತ್ರವೇ ಆಗಿದ್ದು ಇದು ಬಿಜೆಪಿ ಸರ್ಕಾರದ ರಿಪೋರ್ಟ್ ಕಾರ್ಡ ಅಲ್ಲ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
ರಾಜಸ್ಥಾನ, ಮಧ್ಯಪ್ರದೇಶ ಸೇರಿ ಪಂಚ ರಾಜ್ಯಗಳ ವಿಧಾನಸಭೆ ಫಲಿತಾಂಶಗಳು ಇಂದು ಹೊರಬಿದ್ದಿದ್ದು ಎರಡು ರಾಜ್ಯಗಳಲ್ಲಿ ಕಾಂಗ್ರೆಸ್,ಇಎರ್ಡು ರಾಜ್ಯಗಳಲ್ಲಿ ಪ್ರಾದೇಶಿಕ ಪಕ್ಷಗಳು ಜಯ ಸಾಧಿಸಿದೆ. ಇದರೊಡನೆ ಕೇಂದ್ರದ ಆಡಳಿತಾರೂಢ ಬಿಜೆಪಿಗೆ ಭಾರೀ ಹಿನ್ನಡೆಯಾಗಿದೆ.