ಶ್ರೀನಗರ:
ನಸುಕಿನ ಜಾವ ಬದ್ಗಮ್ ಜಿಲ್ಲೆಯಲ್ಲಿ ಗುರುವಾರ ನಡೆದ ಗುಂಡಿನ ದಾಳಿಯಲ್ಲಿ ಇಬ್ಬರು ಉಗ್ರರನ್ನು ಹತ್ಯೆಗೈಯುವಲ್ಲಿ ಭದ್ರತಾ ಪಡೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಅರಿಜಾಲ್ ಪ್ರದೇಶದ ಬುಗೂ ಗ್ರಾಮದಲ್ಲಿ ಉಗ್ರರು ಅವಿತುಕೊಂಡಿರುವ ನಿಖರ ಮಾಹಿತಿ ಪಡೆದ ಯೋಧರು ಪ್ರದೇಶವನ್ನು ಸುತ್ತುವರಿದು ಶೋಧ ನಡೆಸಲಾರಂಭಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
