ಇಬ್ಬರು ಉಗ್ರರನ್ನು ಮಟ್ಟ ಹಾಕಿದ ಭದ್ರತಾ ಪಡೆಗಳು…!!!

ಶ್ರೀನಗರ: 
 
          ದೇಶದಲ್ಲಿ ಜನ 70ನೇ ಗಣರಾಜ್ಯೋತ್ಸವ ದಿನಾಚರಣೆಯ ಸಂಭ್ರಮದಲ್ಲಿದ್ದರೆ ಅತ್ತ ಕಾಶ್ಮೀರದಲ್ಲಿ ವಿಧ್ವಂಸ ಸೃಷ್ಠಿಸಲು ಯೋಜನೆ ರೂಪಿಸುತ್ತಿದ್ದ ಇಬ್ಬರು ಉಗ್ರರನ್ನು ಭಾರತೀಯ ಸೇನೆಯ ಸೈನಿಕರು ಮಟ್ಟಹಾಕಿದ್ದಾರೆ ಎಂದು ತಿಳಿದು ಬಂದಿದೆ.
          ರಾಜಧಾನಿ ಶ್ರೀನಗರದ ಹೊರವಲಯದಲ್ಲಿರುವ ಖಾನ್ಮೊಹ್ ಪ್ರಾಂತ್ಯದ ಕಟ್ಟಡದೊಳಗೆ ಉಗ್ರರು ಅಡಗಿ ಕುಳಿತಿರುವ ಕುರಿತು ಮಾಹಿತಿ ಪಡೆದ ಸೈನಿಕರು ಕೂಡಲೇ ಕಾರ್ಯಾಚರಣೆ ಕೈಗೊಂಡಿದ್ದಾರೆ. ಸೈನಿಕರು ಕಟ್ಟಡವನ್ನು ಸುತ್ತುವರೆಯುತ್ತಿದ್ದಂತೆಯೇ ಸೈನಿಕರ ಮೇಲೆ ಉಗ್ರರು ಗುಂಡಿನ ಸುರಿಮಳೆ ಗರೆದಿದ್ದು, ಈ ವೇಳೆ 6 ಮಂದಿ ಸೈನಿಕರು ಗಾಯಗೊಂಡಿದ್ದಾರೆ. ಗಾಯಾಳು ಸೈನಿಕರನ್ನು ಸೇನಾಸ್ಪತ್ರೆಗೆ ದಾಖಲು ಮಾಡಲಾಗಿದೆ.
 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap