ನವದೆಹಲಿ:
ದೆಹಲಿ ಕೆಲವು ಪ್ರದೇಶಗಳಲ್ಲಿ ಸಾರ್ವಜನಿಕ ತುರ್ತು ಆರೋಗ್ಯ ಪರಿಸ್ಥತಿ ಘೋಷಿಸಿರುವ ಸುಪ್ರೀಂ ಕೋರ್ಟ್ ಇದೇ 5ರವರೆಗೆ ಎಲ್ಲಾ ರೀತಿಯ ನಿರ್ಮಾಣ ಚಟುವಟಿಕೆಗಳಿಗೆ ನಿಷೇಧ ಹೇರಲಾಗಿದ್ದು . ರಾಜಧಾನಿಯಲ್ಲಿ ವಾಯು ಗುಣಮಟ್ಟ ಗಂಭೀರವಾಗಿ ಇಳಿದಿದ್ದು ಪರಿಸರ ಮಾಲಿನ್ಯ ನಿಯಂತ್ರಣ ಪ್ರಾಧಿಕಾರ ಚಳಿಗಾಲದಲ್ಲಿ ಪಟಾಕಿಗಳನ್ನು ಸಿಡಿಸುವುದಕ್ಕೆ ನಿಷೇಧ ಹೇರಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
