ಕರ್ನಾಟಕ:ಶಂಕಿತರಿಗಾಗಿ 45 ಸ್ಥಳಗಳಲ್ಲಿ ಎನ್‌ ಐ ಎ ಶೋಧ

ನವದೆಹಲಿ: 

    ರಾಷ್ಟ್ರೀಯ ತನಿಖಾ ದಳ (ಎನ್ಐಎ) ಫೆ.15 ರಂದು ಬೆಳಿಗ್ಗೆ ಕರ್ನಾಟಕ, ಕೇರಳ, ತಮಿಳುನಾಡು ಸೇರಿ 60 ಸ್ಥಳಗಳಲ್ಲಿ ಶಂಕಿತ ಐಎಸ್ಐಎಸ್ ಬೆಂಬಲಿಗರಿಗಾಗಿ ಶೋಧಕಾರ್ಯಾಚರಣೆ ನಡೆಸಿದೆ.

   ವಿಡಿಯೋಗಳ ಮೂಲಕ ಭಯೋತ್ಪಾದನೆಯತ್ತ ಒಲವು ಬೆಳೆಸಿಕೊಂಡಿದ್ದವರಿಗಾಗಿ ಎನ್ಐಎ ಹುಡುಕಾಟ ಪ್ರಾರಂಭಿಸಿದೆ.  ತಮಿಳುನಾಡಿನಲ್ಲಿ ಕೊಯಂಬತ್ತೂರಿನ ಸಿಲಿಂಡರ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶೋಧಕಾರ್ಯಾಚರಣೆ ನಡೆಯುತ್ತಿದೆ. 

    ಕರ್ನಾಟಕದ ಸುಮಾರು 45 ಕ್ಕೂ ಹೆಚ್ಚಿನ ಸ್ಥಳಗಳಲ್ಲಿ ಶೋಧಕಾರ್ಯಾ ಕೈಗೊಂಡಿದೆ ಎಂದು ರಾಷ್ಟ್ರೀಯ ಸುದ್ದಿ ಮಾಧ್ಯಮವೊಂದು ವರದಿ ಯಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap