ನಿಟ್ಟೂರು :
ಗುಬ್ಬಿ ತಾಲ್ಲೂಕಿನ ನಿಟ್ಟೂರು ಗ್ರಾಮದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಸಮೀಪದ ಸಂತೆ ಬೀದಿಯಲ್ಲಿ ನಿರ್ಮಿಸಲಾಗಿದ್ದ ಚಿಕ್ಕ ಮರಿಯಮ್ಮ ದೇಗುಲವನ್ನು ಬೇರೆಡೆ ನಿರ್ಮಿಸಲು ಗ್ರಾಮದ ಗ್ರಾಮಸ್ಥರು ತೀರ್ಮಾನಿಸಿ ಸಿದ್ಧತೆ ನಡೆಸಿದ್ದಾರೆ.
ಗ್ರಾಮದಲ್ಲಿ ರಸ್ತೆ ಅಗಲೀಕರಣವಾಗುತ್ತಿದ್ದು, ಭಕ್ತರು ಹಾಗೂ ಗ್ರಾಮಸ್ಥರ ಸಮ್ಮುಖದಲ್ಲಿ ಚರ್ಚೆ ನಡೆಸಿ, ಸೆ.14ರಂದು ಬೇರೊಂದು ಜಾಗದಲ್ಲಿ ದೇವಾಲಯ ನಿರ್ಮಿಸಲು ಭೂಮಿ ಪೂಜೆ ನೆರವೇರಿಸಲಾಯಿತು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ