ಹೊರ ಗುತ್ತಿಗೆ ನೌಕರರಿಗೆ ಸಿಹಿ ಸುದ್ದಿ….!

ಬೆಂಗಳೂರು :

   ಪಂಚಾಯತಿಗಳ ಹಾಗೂ ಅವುಗಳ ವ್ಯಾಪ್ತಿಯ ಇಲಾಖೆಗಳಲ್ಲಿ ತೆರವಾದ ಹುದ್ದೆಗಳು ಭರ್ತಿಯಾದ್ದರಿಂದ ಬಾಕಿ/ಪ್ರಸಕ್ತ ಸಾಲಿನ ವೇತನ, ದಿನಗೂಲಿ ನೌಕರರ ನಿವೃತ್ತಿ ಸೌಲಭ್ಯಗಳ ಪಾವತಿಗಾಗಿ, ಹೊರಗುತ್ತಿಗೆ ಸಿಬ್ಬಂದಿ ವೇತನ ಹಾಗೂ ವೈದ್ಯಕೀಯ ವೆಚ್ಚ ಮರು ಪಾವತಿಗಾಗಿ ಅನುದಾನವನ್ನು ಬಿಡುಗಡೆಗೊಳಿಸಲಾಗಿದೆ.

    ತೆರವಾದ ಹುದ್ದೆಗಳು ಭರ್ತಿಯಾದ್ದರಿಂದ ಬಾಕಿ/ಪ್ರಸಕ್ತ ಸಾಲಿನ ವೇತನ, ದಿನಗೂಲಿ ನೌಕರರ ನಿವೃತ್ತಿ ಸೌಲಭ್ಯಗಳ ಪಾವತಿಗಾಗಿ, ಹೊರಗುತ್ತಿಗೆ ಸಿಬ್ಬಂದಿ ವೇತನ ಹಾಗೂ ವೈದ್ಯಕೀಯ ವೆಚ್ಚ ಮರು ಪಾವತಿಗಾಗಿ ಅನುದಾನವನ್ನು ಕಾಲಂ 4ರ ಲೆಕ್ಕ ಶೀರ್ಷಿಕೆಯಡಿ ರೂ.1226.17ಲಕ್ಷ (ರೂಪಾಯಿ ಒಂದು ಸಾವಿರದ ಎರಡು ನೂರ ಇಪ್ಪತ್ತಾರು ಲಕ್ಷದ ಹದಿನೇಳು ಸಾವಿರಗಳು ಮಾತ್ರ) ಗಳನ್ನು ಬಿಡುಗಡೆಗೊಳಿಸಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link