ಕೃಷ್ಣ ಭೈರೇಗೌಡರನ್ನು ಅಧಿಕ ಮತಗಳಿಂದ ಗೆಲ್ಲಿಸಿ : ರಕ್ಷಾ ರಾಮಯ್ಯ 

ಬೆಂಗಳೂರು

     ಬ್ಯಾಟರಾಯನಪುರ ವಿಧಾನಸಭಾ ಕ್ಷೇತದ ಕುವೆಂಪು ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೃಷ್ಣ ಭೈರೇಗೌಡರ ಪರವಾಗಿ ಯುವ ಕಾಂಗ್ರೆಸ್ ರಾಷ್ಟಿçÃಯ ಪ್ರಧಾನ ಕಾರ್ಯದರ್ಶಿ ಎಂ.ಎಸ್. ರಕ್ಷಾ ರಾಮಯ್ಯ ಮತಯಾಚಿಸಿದರು.

     ಈ ಸಂದರ್ಭದಲ್ಲಿ ಮಾತನಾಡಿದ ರಕ್ಷಾ ರಾಮಯ್ಯ, ಕೃಷ್ಣ ಭೈರೇಗೌಡ ಮಾದರಿ ರಾಜಕಾರಣಿಯಾಗಿದ್ದು, ಕ್ಷೇತ್ರದಲ್ಲಿ ಜನಪರ ಕೆಲಸ ಮಾಡುತ್ತಿದ್ದಾರೆ. ಕೃಷ್ಣ ಭೈರೇಗೌಡರನ್ನು ಅಧಿಕ ಮತಗಳ ಅಂತರದಿAದ ಗೆಲ್ಲಿಸುವಂತೆ ಮನವಿ ಮಾಡಿದರು.

     ಈ ಸಂದರ್ಭದಲ್ಲಿ ಮಿನಾಕ್ಷೀ ಕೃಷ್ಣ ಭೈರೇಗೌಡರು, ಮಾಜಿ ಪಾಲಿಕೆ ಸದಸ್ಯ ಪಾರ್ಥಿವ್ ರಾಜನ್, ಪಕ್ಷದ ಹಿರಿಯ ಮುಖಂಡರು, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap