ವಾಯುಭಾರ ಕುಸಿತ ಚಂಡಮಾರುತವಾಗಿ ಬದಲಾಗುವ ಸಾಧ್ಯತೆ: ರಾಜ್ಯದ ಹಲವೆಡೆ ಯೆಲ್ಲೋ ಅಲರ್ಟ್
ಬೆಂಗಳೂರು: ರಾಜ್ಯದ ಹಲವೆಡೆ ಸುರಿಯುತ್ತಿರುವ ಮಳೆ ಮುಂದಿನ ನಾಲ್ಕೈದು ದಿನ ಇನ್ನಷ್ಟು ಚುರುಕಾಗಲಿದೆ. ಈ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಹೇಳಿದೆ.ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ನಾಳೆ ಮಧ್ಯಾಹ್ನದ ವೇಳೆಗೆ ಚಂಡಮಾರುತವಾಗಿ ಪರಿವರ್ತನೆಯಾಗಲಿದೆ. ಹುಬ್ಬಳ್ಳಿ ಸರ್ಕಿಟ್ ಹೌಸ್ ನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ..! ಇದರ ಪರಿಣಾಮ ರಾಜ್ಯದ ಹಲವೆಡೆ ಸುರಿಯುತ್ತಿರುವ ಮಳೆ ಮುಂದಿನ ನಾಲ್ಕೈದು ದಿನ ಇನ್ನಷ್ಟು ಚುರುಕಾಗಲಿದೆ ಎಂದು ಹವಾಮಾನ ಇಲಾಖೆ (IMD) … Continue reading ವಾಯುಭಾರ ಕುಸಿತ ಚಂಡಮಾರುತವಾಗಿ ಬದಲಾಗುವ ಸಾಧ್ಯತೆ: ರಾಜ್ಯದ ಹಲವೆಡೆ ಯೆಲ್ಲೋ ಅಲರ್ಟ್
Copy and paste this URL into your WordPress site to embed
Copy and paste this code into your site to embed