ಮುಸ್ಲಿಂರು ಸುಪ್ರೀಂಕೋರ್ಟ್ ಆದೇಶ ಪಾಲಿಸದಿದ್ದರೆ ಹಿಂದೂ ಸಮಾಜದಿಂದ ಪೂರ್ಣ ಬಹಿಷ್ಕಾರ : ಪ್ರಮೋದ್ ಮುತಾಲಿಕ್ ಎಚ್ಚರಿಕೆ

ಮೈಸೂರು : ಮಸೀದಿಗಳ ಮೇಲಿನ ಧ್ವನಿವರ್ಧಕಗಳ ವಿಚಾರದಲ್ಲಿ ಮುಸ್ಲಿಂ ಸಮುದಾಯ ಸುಪ್ರೀಂಕೋರ್ಟ್ ಆದೇಶ ಪಾಲಿಸಬೇಕು. ಇಲ್ಲವಾದರೆ ಹಿಂದೂ ಸಮಾಜದಿಂದ ಪೂರ್ಣ ಬಹಿಷ್ಕಾರ ಹಾಕಲಾಗುವುದು ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ. ವಿಜಯಪುರ ಮತ್ತು ಪಾವಗಡದಲ್ಲಿ ಆಜಾನ್ ವಿರುದ್ಧ ಭಜನ್ ಅಭಿಯಾನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಜಾನ್ ನಿಂದ ವಿದ್ಯಾರ್ಥಿಗಳು, ರೋಗಿಗಳಿಗೆ ಸಮಸ್ಯೆಯಾಗುತ್ತಿದೆ. ಮಸೀದಿ ಮೇಲಿನ ಮೈಕ್ ತೆರವಿಗೆ ನೀಡಿದ್ದ ಗಡುವು ಮುಗಿದಿದೆ. ಗಡುವು ಮುಗಿದರೂ ರಾಜ್ಯ ಸರ್ಕಾರ ಮೈಕ್ ತೆರವುಗೊಳಿಸಿಲ್ಲ. ಅಜಾನ್ ನಿಲ್ಲಿಸಲು ಸರ್ಕಾರ … Continue reading  ಮುಸ್ಲಿಂರು ಸುಪ್ರೀಂಕೋರ್ಟ್ ಆದೇಶ ಪಾಲಿಸದಿದ್ದರೆ ಹಿಂದೂ ಸಮಾಜದಿಂದ ಪೂರ್ಣ ಬಹಿಷ್ಕಾರ : ಪ್ರಮೋದ್ ಮುತಾಲಿಕ್ ಎಚ್ಚರಿಕೆ