ಶೇಂಗಾ ಅಭಿವೃಧ್ದಿ ಮಂಡಳಿ ಸ್ಥಾಪಿಸುವಂತೆ ಅಧಿವೇಶನದಲ್ಲಿ ವಿಧಾನ ಪರಿಷತ್ ಶಾಸಕ ಚಿದಾನಂದ್ ಎಂ ಗೌಡ ಒತ್ತಾಯ
ಬೆಂಗಳೂರು: ಇಂದು ಮೇಲ್ಮನೆಯ ಅಧಿವೇಶನದಲ್ಲಿ ಮಾನ್ಯ ಜನಪ್ರಿಯ ವಿಧಾನ ಪರಿಷತ್ ಶಾಸಕರಾದ ಶ್ರೀ ಚಿದಾನಂದ್ ಎಂ ಗೌಡ ರವರು ಬಯಲು ಸೀಮೆ ಪ್ರದೇಶದ ಪ್ರಮುಖ ಬೆಳೆಯಾದ ಶೇಂಗಾ ಬೆಳೆಯ ಕುರಿತು ಚರ್ಚಿಸಿದರು. ಪ್ರತಿದಿನ ಒಂದಲ್ಲಾ ಒಂದು ವಿಷಯದ ಬಗ್ಗೆ ಅಧಿವೇಶವನದಲ್ಲಿ ಚರ್ಚಿಸುತ್ತಿರುವ ಚಿದಾನಂದ ಗೌಡ್ರು ಇಂದು ಬಯಲು ಸೀಮೆ ಪ್ರದೇಶದ ವ್ಯಾಪ್ತಿಯಲ್ಲಿ ಬರುವ ಚಿತ್ರದುರ್ಗ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಶೇಂಗಾ (ಕಡಲೆಕಾಯಿ) ಬೆಳೆಯು ಅತ್ಯಂತ ಪ್ರಮುಖ ಬೆಳೆಯಾಗಿದ್ದು, ಇಲ್ಲಿ ಅನೇಕ ರೈತರು ಶೇಂಗಾ ಬೆಳೆಯನ್ನೇ … Continue reading ಶೇಂಗಾ ಅಭಿವೃಧ್ದಿ ಮಂಡಳಿ ಸ್ಥಾಪಿಸುವಂತೆ ಅಧಿವೇಶನದಲ್ಲಿ ವಿಧಾನ ಪರಿಷತ್ ಶಾಸಕ ಚಿದಾನಂದ್ ಎಂ ಗೌಡ ಒತ್ತಾಯ
Copy and paste this URL into your WordPress site to embed
Copy and paste this code into your site to embed