ತುಮಕೂರು:
ಪ್ರಜಾಪ್ರಗತಿ ಕಾರ್ಯಾಲಯಕ್ಕೆ ಭೇಟಿ ಕೊಟ್ಟ ವಿಧಾನ ಪರಿಷತ್ ನೂತನ ಸದಸ್ಯ ಆರ್.ರಾಜೇಂದ್ರ ಅವರನ್ನು ಸಂಪಾದಕರಾದ ಎಸ್.ನಾಗಣ್ಣ, ಸಹಸಂಪಾದಕ ಟಿ.ಎನ್.ಮಧುಕರ್ ಅವರು ಗೌರವಿಸಿದರು. ಡಿಸಿಸಿ ಬ್ಯಾಂಕ್ ನಿರ್ದೇಶಕ ಟಿ.ಆರ್.ಸುರೇಶ್, ಪಿಆರ್ಓ ರೇಣುಕಾ ಪ್ರಸಾದ್, ಎಸ್.ಹರಿಶ್ ಆಚಾರ್ಯ ಹಾಗೂ ಎಂ.ಬಿ.ಭೈರೇಶ್ ಹಾಜರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
