ಬೆಂಗಳೂರಿನಲ್ಲಿ ಯುವಕನ ಕೊಲೆ: ಶಾಹಿದ್ ಹೆಸರಿನ ಮೂವರು ಆರೋಪಿಗಳು ಪೊಲೀಸರ ವಶಕ್ಕೆ!

ಬೆಂಗಳೂರು: ನಿನ್ನೆ ತಡರಾತ್ರಿ ಯುವಕನನ್ನು ಚೂರಿಯಿಂದ ಇರಿದು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ‌ ಪಡೆದುಕೊಂಡಿದ್ದಾರೆ. ಬೆಂಗಳೂರು: ಜಗಜೀವನರಾಮ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ತಡರಾತ್ರಿ ಯುವಕನನ್ನು ಚೂರಿಯಿಂದ ಇರಿದು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ವಶಕ್ಕೆ‌ ಪಡೆದುಕೊಂಡಿದ್ದಾರೆ. ಚಂದ್ರು ಕೊಲೆಯಾದ ದುದೈರ್ವಿ. ಘಟನೆ ನಡೆದು ಕೆಲವೇ ಗಂಟೆಗಳಲ್ಲಿ ಶಾಹಿದ್ ಎಂದು ಒಂದೇ ಹೆಸರಿಟ್ಟುಕೊಂಡ ಮೂವರನ್ನು ಪೊಲೀಸರು ವಶಕ್ಕೆ‌‌ ಪಡೆದುಕೊಂಡಿದ್ದಾರೆ. ಐಟಿಐ ಪದವೀಧರನಾಗಿರುವ ಚಂದ್ರು ರೈಲ್ವೆ ಇಲಾಖೆಯಲ್ಲಿ ತಾತ್ಕಾಲಿಕವಾಗಿ … Continue reading ಬೆಂಗಳೂರಿನಲ್ಲಿ ಯುವಕನ ಕೊಲೆ: ಶಾಹಿದ್ ಹೆಸರಿನ ಮೂವರು ಆರೋಪಿಗಳು ಪೊಲೀಸರ ವಶಕ್ಕೆ!